2002: ಚಂದನ್ವಾರಿ ಬೇಸ್ ಕ್ಯಾಂಪ್ ಮೇಲೆ ದಾಳಿ: 11 ಅಮರನಾಥ ಯಾತ್ರಿಕರು ಸಾವನ್ನಪ್ಪಿದ್ದರು.
ನವೆಂಬರ್ 23, 2002: ಜಮ್ಮು - ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಐಇಡಿ ಸ್ಫೋಟ: 9 ಭದ್ರತಾ ಪಡೆ ಸಿಬ್ಬಂದಿ, ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ 19 ಮಂದಿ ಸಾವು
ಮಾರ್ಚ್ 23, 2003: ಪುಲ್ವಾಮ ಜಿಲ್ಲೆಯ ನಂದಿಮಾರ್ಗ್ ಗ್ರಾಮದಲ್ಲಿ ದಾಳಿ: 11 ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 24 ಕಾಶ್ಮೀರಿ ಪಂಡಿತರ ಸಾವು