ಈ ನಗರ ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಿಂದ 30 ಕಿ, ಮೀ ದೂರದಲ್ಲಿರುವ ಠಿಯೋಗ್ ಆಗಿದೆ. ಇಲ್ಲಿ ಆಗಸ್ಟ್16ರಂದು ಸ್ವಾತಂತ್ರ್ಯ ದಿನ ಆಚರಿಸುತ್ತಾರೆ. ಈ ನಗರ ಎಲ್ಲಕ್ಕಿಂತ ಮೊದಲು ರಾಜರ ಆಡಳಿತ ದಿಂದ ಮುಕ್ತವಾಗಿತ್ತು. 1947ರ ಆಗಸ್ಟ್ 15 ರಂದು ಇಲ್ಲಿನ ರಾಜನಾಗಿದ್ದ ರಾಜಾ ಕರ್ಮಚಂದ್ ಜನರ ತೀವ್ರ ವಿರೋಧ ಎದುರಿಸಿದ್ದರು ಹಾಗೂ ತಮ್ಮ ಆಡಳಿತದಿಂದ ಕೆಳಗಿಳಿದಿದ್ದರು. ಬಳಿಕ ಇಲ್ಲಿ ಪ್ರಜಾಪ್ರಭುತ್ವ ಬಂದು, ಸೂರತ್ನ ರಾಜ್ ಪ್ರಕಾಶ್ ತನ್ನ ಎಂಟು ಮಂತ್ರಿಗಳೊಂದಿಗೆ ಪ್ರಮಾಣವಚನ ಸ್ವೀಕರಿಸಿದರು. ಅಂದದಿನಿಂದ ಇಂದಿನವರೆಗೂ ಇಲ್ಲಿ ಸ್ವಾತಂತ್ರ್ಯ ದಿನ, ಠಿಯೋಗ್ ಉತ್ಸವ್ಹಾಗೂ ಜಿಲ್ಲಾ ಮಟ್ಟದ ಉತ್ಸವ ಎಲ್ಲವೂ ಆಗಸ್ಟ್ 16ರಂದು ಆಚರಿಸಲಾಗುತ್ತಿದೆ.
ಈ ನಗರ ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಿಂದ 30 ಕಿ, ಮೀ ದೂರದಲ್ಲಿರುವ ಠಿಯೋಗ್ ಆಗಿದೆ. ಇಲ್ಲಿ ಆಗಸ್ಟ್16ರಂದು ಸ್ವಾತಂತ್ರ್ಯ ದಿನ ಆಚರಿಸುತ್ತಾರೆ. ಈ ನಗರ ಎಲ್ಲಕ್ಕಿಂತ ಮೊದಲು ರಾಜರ ಆಡಳಿತ ದಿಂದ ಮುಕ್ತವಾಗಿತ್ತು. 1947ರ ಆಗಸ್ಟ್ 15 ರಂದು ಇಲ್ಲಿನ ರಾಜನಾಗಿದ್ದ ರಾಜಾ ಕರ್ಮಚಂದ್ ಜನರ ತೀವ್ರ ವಿರೋಧ ಎದುರಿಸಿದ್ದರು ಹಾಗೂ ತಮ್ಮ ಆಡಳಿತದಿಂದ ಕೆಳಗಿಳಿದಿದ್ದರು. ಬಳಿಕ ಇಲ್ಲಿ ಪ್ರಜಾಪ್ರಭುತ್ವ ಬಂದು, ಸೂರತ್ನ ರಾಜ್ ಪ್ರಕಾಶ್ ತನ್ನ ಎಂಟು ಮಂತ್ರಿಗಳೊಂದಿಗೆ ಪ್ರಮಾಣವಚನ ಸ್ವೀಕರಿಸಿದರು. ಅಂದದಿನಿಂದ ಇಂದಿನವರೆಗೂ ಇಲ್ಲಿ ಸ್ವಾತಂತ್ರ್ಯ ದಿನ, ಠಿಯೋಗ್ ಉತ್ಸವ್ಹಾಗೂ ಜಿಲ್ಲಾ ಮಟ್ಟದ ಉತ್ಸವ ಎಲ್ಲವೂ ಆಗಸ್ಟ್ 16ರಂದು ಆಚರಿಸಲಾಗುತ್ತಿದೆ.