ತಿಮ್ಮಪ್ಪನ ಭಕ್ತರಿಲ್ಲದೇ ತಿರುಪತಿಯೂ ಬಣ ಬಣ, ಕೊರೋನಾ ಇದು ಏನಣ್ಣ?
First Published Mar 21, 2020, 9:20 PM ISTಏನೇ ಸಮಸ್ಯೆ ಎದುರಾದರೂ ದೇವರು ಕಾಪಾಡುತ್ತಾನೆ ಎಂದು ಮೊರೆ ಹೋಗುವ ಸಂಸ್ಕೃತಿ ಭಾರತೀಯರಿದ್ದು. ದೇವರ ಮುಂದೆ ಸಲ್ಲಿಸುವ ಪ್ರಾರ್ಥನೆಗೆ ಅಂಥ ಶಕ್ತಿ ಇದೆ ಎಂದೇ ಪುರಾತನ ಕಾಲದಿಂದಲೂ ನಂಬಲಾಗಿದೆ. ಆದರೆ, ಇಡೀ ವಿಶ್ವವೇ ಸಾಂಕ್ರಾಮಿಕ ರೋಗದ ಭೀತಿಯಿಂದ ಬಳಲುತ್ತಿದೆ. ಮನಸ್ಸು ಖಾಲಿ ಖಾಲಿ. ಏನೋ ಭಯ, ಆತಂಕ. ದೇವಸ್ಥಾನಕ್ಕಾದರೂ ಹೋಗೋಣ ಅಂದರೆ ಅದೂ ಕ್ಲೋಸ್. ಇಂಥ ಪರಿಸ್ಥಿತಿಯಲ್ಲಿ ಸದಾ ಭಕ್ತರಿಂದ ಗಿಜಿಗುಡುವ ತಿರುಪತಿಯೂ ಇದೀಗ ಬಣಗುಡುತ್ತಿದೆ. ಅಲ್ಲಿ ಹೇಗಿದೆ ನೀವೇ ನೋಡಿ....