ಈ ಅಪಘಾತದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಮೃತ ನಾಲ್ವರು ತಮಿಳುನಾಡಿನವರು ಎಂದು ತಿಳಿದುಬಂದಿದೆ. ಸೇಲಂ ಜಿಲ್ಲೆಯ ವಲ್ಲಿ, ರಾಣಿ, ಲಕ್ಷ್ಮಣನ್ ಎಂದು ತಿಳಿದುಬಂದಿದೆ. ಇನ್ನೊಬ್ಬರು ಯಾರು ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಶಪಡಿಸಿಕೊಂಡ ಮೃತದೇಹಗಳನ್ನು ಪಾಲಕ್ಕಾಡ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.