ಉತ್ತರಾಖಂಡ್ ದುರಂತ, 16 ಮಂದಿ ಜೀವ ಉಳಿಸಿದ ಮೊಬೈಲ್ ಸಿಗ್ನಲ್!

Published : Feb 08, 2021, 02:54 PM IST

ಉತ್ತರಾಖಂಡ್ ನೀರ್ಗಲ್ಲು ಸ್ಪೋಟ ದುರಂತದ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದೆ. ಹೌದು ಐಟಿಬಿಪಿ ಪೊಲೀಸರು ರಕ್ಷಿಸಿದ ಹದಿನಾರು ಮಂದಿ ಪ್ರಾಣ ಉಳಿಸಿದ್ದು ಮೊಬೈಲ್ ಸಿಗ್ನಲ್ ಎಂದು ಪೊಲಿಸರೇ ಸ್ಪಷ್ಟಪಡಿಸಿದ್ದಾರೆ. 

PREV
16
ಉತ್ತರಾಖಂಡ್ ದುರಂತ, 16 ಮಂದಿ ಜೀವ ಉಳಿಸಿದ ಮೊಬೈಲ್ ಸಿಗ್ನಲ್!

ಉತ್ತರಾಖಂಡ್‌ನ ಚಮೀಲಿಯ ತಪೋವನದಲ್ಲಿ ನೀರ್ಗಲ್ಲು ಸ್ಪೋಟಿಸಿದ ಪರಿಣಾಮ ಧೌಲಿಗಂಗಾ ನದಿಯಲ್ಲಿ ಜಲಪ್ರಳಯವಾಗಿದೆ. ಇದರಿಂದಾಗಿ ಆಸು ಪಾಸಿನ ಪ್ರದೇಶದಲ್ಲೂ ನೀರು ತುಂಬಿದೆ. ಈ ದುರಂತದಲ್ಲಿ ಸರ್ಕಾರಿ ಕಂಪನಿ NTPC ಯೋಜನೆ ಸಂಬಂಧ ಕಾರ್ಯ ನಿರ್ವಹಿಸುತ್ತಿದ್ದ 170 ಕಾರ್ಮಿಕರು ನಾಪತ್ತೆಯಾಗಿದ್ದಾರೆ.

ಉತ್ತರಾಖಂಡ್‌ನ ಚಮೀಲಿಯ ತಪೋವನದಲ್ಲಿ ನೀರ್ಗಲ್ಲು ಸ್ಪೋಟಿಸಿದ ಪರಿಣಾಮ ಧೌಲಿಗಂಗಾ ನದಿಯಲ್ಲಿ ಜಲಪ್ರಳಯವಾಗಿದೆ. ಇದರಿಂದಾಗಿ ಆಸು ಪಾಸಿನ ಪ್ರದೇಶದಲ್ಲೂ ನೀರು ತುಂಬಿದೆ. ಈ ದುರಂತದಲ್ಲಿ ಸರ್ಕಾರಿ ಕಂಪನಿ NTPC ಯೋಜನೆ ಸಂಬಂಧ ಕಾರ್ಯ ನಿರ್ವಹಿಸುತ್ತಿದ್ದ 170 ಕಾರ್ಮಿಕರು ನಾಪತ್ತೆಯಾಗಿದ್ದಾರೆ.

26

ಹೀಗಿದ್ದರೂ ITBP ತಪೋವನ ಗುಹೆಯಲ್ಲಿ ಸಿಲುಕಿದ್ದ 16 ಮಂದಿಯನ್ನು ಸುರಕ್ಷಿತವಾಗಿ ಹೊರ ತೆಗೆಯಲು ಯಶಸ್ವಿಯಾಗಿದ್ದಾರೆ. ಅದರಲ್ಲೂ ಈ ಹದಿನಾರು ಮಂದಿಯ ಜೀವ ಉಳಿಸಿದ್ದು ಮೊಬೈಲ್ ಸಿಗ್ನಲ್ ಎಂಬುವುದು ವಿಶೇಷ.

ಹೀಗಿದ್ದರೂ ITBP ತಪೋವನ ಗುಹೆಯಲ್ಲಿ ಸಿಲುಕಿದ್ದ 16 ಮಂದಿಯನ್ನು ಸುರಕ್ಷಿತವಾಗಿ ಹೊರ ತೆಗೆಯಲು ಯಶಸ್ವಿಯಾಗಿದ್ದಾರೆ. ಅದರಲ್ಲೂ ಈ ಹದಿನಾರು ಮಂದಿಯ ಜೀವ ಉಳಿಸಿದ್ದು ಮೊಬೈಲ್ ಸಿಗ್ನಲ್ ಎಂಬುವುದು ವಿಶೇಷ.

36

ಈ ಕಾರ್ಮಿಕರು ತಪೋವನ ಗುಹೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಿರುವಾಗಲೇ ಅಚಾನಕ್ಕಾಗಿ ಪ್ರವಾಹ ಬಂದಿದದೆ ಹಾಗೂ ಇವರೆಲ್ಲರೂ ನೀರು ಹಾಗೂ ಕೆಸರಿನ ಮಧ್ಯೆ ಸಿಲುಕಿಕೊಂಡಿದ್ದಾರೆ. 

ಈ ಕಾರ್ಮಿಕರು ತಪೋವನ ಗುಹೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಿರುವಾಗಲೇ ಅಚಾನಕ್ಕಾಗಿ ಪ್ರವಾಹ ಬಂದಿದದೆ ಹಾಗೂ ಇವರೆಲ್ಲರೂ ನೀರು ಹಾಗೂ ಕೆಸರಿನ ಮಧ್ಯೆ ಸಿಲುಕಿಕೊಂಡಿದ್ದಾರೆ. 

46

ಈ ಕಾರ್ಮಿಕರು ತಪೋವನ ಗುಹೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಿರುವಾಗಲೇ ಅಚಾನಕ್ಕಾಗಿ ಪ್ರವಾಹ ಬಂದಿದದೆ ಹಾಗೂ ಇವರೆಲ್ಲರೂ ನೀರು ಹಾಗೂ ಕೆಸರಿನ ಮಧ್ಯೆ ಸಿಲುಕಿಕೊಂಡಿದ್ದಾರೆ. 

ಈ ಕಾರ್ಮಿಕರು ತಪೋವನ ಗುಹೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಹೀಗಿರುವಾಗಲೇ ಅಚಾನಕ್ಕಾಗಿ ಪ್ರವಾಹ ಬಂದಿದದೆ ಹಾಗೂ ಇವರೆಲ್ಲರೂ ನೀರು ಹಾಗೂ ಕೆಸರಿನ ಮಧ್ಯೆ ಸಿಲುಕಿಕೊಂಡಿದ್ದಾರೆ. 

56


ಇದಾದ ಬಳಿಕ ಐಟಿಬಿಪಿ ಕಾರ್ಯಾಚರಣೆ ಮೂಲಕ ಹದಿನಾರು ಮಂದಿಯನ್ನು ಹೊರಗೆಳೆದಿದ್ದಾರೆ. ಗುಹೆಯಿಂದ ಹೊರತೆಗೆದ ದೃಶ್ಯವೂ ವೈರಲ್ ಆಗಿದೆ. 


ಇದಾದ ಬಳಿಕ ಐಟಿಬಿಪಿ ಕಾರ್ಯಾಚರಣೆ ಮೂಲಕ ಹದಿನಾರು ಮಂದಿಯನ್ನು ಹೊರಗೆಳೆದಿದ್ದಾರೆ. ಗುಹೆಯಿಂದ ಹೊರತೆಗೆದ ದೃಶ್ಯವೂ ವೈರಲ್ ಆಗಿದೆ. 

66

ಈ ಗುಹೆಯಿಂದ ಐಟಿಬಿಪಿ ಪೊಲೀಸರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತಂದಿದ್ದು ಮಾತ್ರವಲ್ಲದೇ ಅವರಲ್ಲಿ ಉತ್ಸಾಹ ತುಂಬುವ ಕಾರ್ಯವನ್ನೂ ಮಾಡಿದ್ದಾರೆ.
 

ಈ ಗುಹೆಯಿಂದ ಐಟಿಬಿಪಿ ಪೊಲೀಸರು ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತಂದಿದ್ದು ಮಾತ್ರವಲ್ಲದೇ ಅವರಲ್ಲಿ ಉತ್ಸಾಹ ತುಂಬುವ ಕಾರ್ಯವನ್ನೂ ಮಾಡಿದ್ದಾರೆ.
 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories