ಕೃಷಿ ಮಸೂದೆ ಬೆಂಬಲಿಸುವವರಿಗೆ ಸಾಮಾಜಿಕ ಬಹಿಷ್ಕಾರ; ಸಿಖ್ ಸಂಘಟನೆ ಕರೆ
First Published Dec 18, 2020, 9:37 PM ISTಕೇಂದ್ರ ಕೃಷಿ ಮಸೂದೆ ವಿರೋಧಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕೃಷಿಯೇತರ ಬೇಡಿಕೆ, ಕೂಗು, ಆಕ್ರೋಷಗಳು ವ್ಯಕ್ತವಾಗಿದೆ. ಈಗಾಗಲೇ ಪ್ರತಿಭಟನಾ ನಿರತ ರೈತರು ಜಿಯೋ ಸಿಮ್ ಬಹಿಷ್ಕರಿಸಲು ಕರೆ ನೀಡಿದ್ದರು. ಇದೀಗ ಕೃಷಿ ಮಸೂದೆ ಬೆಂಬಲಿಸುವವರಿಗೆ ಸಾಮಾಜಿಕ ಬಹಿಷ್ಕಾರ ಹಾಕಲು ಕರೆ ನೀಡಲಾಗಿದೆ.