ಸಿಖ್ ಸಮುದಾಯದ ಬಹತೇಕರು ಕೃಷಿಕರಾಗಿದ್ದಾರೆ. ಇವರೆಲ್ಲಾ ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿದ್ದಾರೆ. ಕೃಷಿ ಕಾಯ್ದೆ ವಿರುದ್ಧ ಕಪ್ಪು ಪಟ್ಟಿ ಧರಿಸಿ, ಕಪ್ಪು ಬಾವುಟ ಪ್ರದರ್ಶಿ ನಮ್ಮ ವಿರೋಧ ವ್ಯಕ್ತಪಡಿಸಿದ್ದೇವೆ ಎಂದು ಉತ್ತರಖಂಡ ಸಿಖ್ ಸಂಘಟನೆ ಹೇಳಿದೆ.
ಸಿಖ್ ಸಮುದಾಯದ ಬಹತೇಕರು ಕೃಷಿಕರಾಗಿದ್ದಾರೆ. ಇವರೆಲ್ಲಾ ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿದ್ದಾರೆ. ಕೃಷಿ ಕಾಯ್ದೆ ವಿರುದ್ಧ ಕಪ್ಪು ಪಟ್ಟಿ ಧರಿಸಿ, ಕಪ್ಪು ಬಾವುಟ ಪ್ರದರ್ಶಿ ನಮ್ಮ ವಿರೋಧ ವ್ಯಕ್ತಪಡಿಸಿದ್ದೇವೆ ಎಂದು ಉತ್ತರಖಂಡ ಸಿಖ್ ಸಂಘಟನೆ ಹೇಳಿದೆ.