ಹರ್ಭಜನ್ ಸಿಂಗ್ ಮಂಗಳವಾರ (ಸೆ.1) ದುಬೈಗೆ ಬರಬೇಕಿತ್ತು. ಆದರೆ ಸಿಎಸ್ಕೆ ತಂಡದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣದಿಂದಾಗಿ ಭಜ್ಜಿ ದುಬೈಗೆ ಪ್ರಯಾಣಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
ಹರ್ಭಜನ್ ಸಿಂಗ್ ಮಂಗಳವಾರ (ಸೆ.1) ದುಬೈಗೆ ಬರಬೇಕಿತ್ತು. ಆದರೆ ಸಿಎಸ್ಕೆ ತಂಡದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣದಿಂದಾಗಿ ಭಜ್ಜಿ ದುಬೈಗೆ ಪ್ರಯಾಣಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.