ಸುರೇಶ್ ರೈನಾ ವೈಯುಕ್ತಿಕ ಕಾರಣದಿಂದಾಗಿ ಭಾರತಕ್ಕೆ ಮರಳಿದ್ದು, ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಹೊರಗುಳಿಯಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇಂತಹ ಸಂದರ್ಭದಲ್ಲಿ ಸುರೇಶ್ ರೈನಾ ಹಾಗೂ ಅವರ ಕುಟುಂಬದ ಬೆಂಬಲಕ್ಕಿದೆ ಎಂದು ಸಿಇಒ ವಿಶ್ವನಾಥನ್ ಹೇಳಿದ್ದಾರೆ.
ಸುರೇಶ್ ರೈನಾ ವೈಯುಕ್ತಿಕ ಕಾರಣದಿಂದಾಗಿ ಭಾರತಕ್ಕೆ ಮರಳಿದ್ದು, ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಹೊರಗುಳಿಯಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇಂತಹ ಸಂದರ್ಭದಲ್ಲಿ ಸುರೇಶ್ ರೈನಾ ಹಾಗೂ ಅವರ ಕುಟುಂಬದ ಬೆಂಬಲಕ್ಕಿದೆ ಎಂದು ಸಿಇಒ ವಿಶ್ವನಾಥನ್ ಹೇಳಿದ್ದಾರೆ.