ಪಂದ್ಯ ಮುಕ್ತಾಯದ ಬಳಿಕ ಬೌಲ್ಟ್ ಬಗ್ಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಅವರೂ ಅಷ್ಟೇನು ಗಂಭೀರವಾದ ಗಾಯಕ್ಕೆ ತುತ್ತಾಗಿದ್ದಾರೆ ಎಂದು ನನಗನಿಸುತ್ತಿಲ್ಲ. ಇನ್ನು ಮೂರು ದಿನಗಳ ಬಳಿಕ ಮಹತ್ವದ ಪಂದ್ಯ ನಡೆಯಲಿದ್ದು, ಆ ವೇಳೆಗೆ ಬೌಲ್ಟ್ ತಂಡ ಕೂಡಿಕೊಳ್ಳುವ ವಿಶ್ವಾಸವಿದೆ ಎಂದು ರೋಹಿತ್ ಹೇಳಿದ್ದಾರೆ.
ಪಂದ್ಯ ಮುಕ್ತಾಯದ ಬಳಿಕ ಬೌಲ್ಟ್ ಬಗ್ಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಅವರೂ ಅಷ್ಟೇನು ಗಂಭೀರವಾದ ಗಾಯಕ್ಕೆ ತುತ್ತಾಗಿದ್ದಾರೆ ಎಂದು ನನಗನಿಸುತ್ತಿಲ್ಲ. ಇನ್ನು ಮೂರು ದಿನಗಳ ಬಳಿಕ ಮಹತ್ವದ ಪಂದ್ಯ ನಡೆಯಲಿದ್ದು, ಆ ವೇಳೆಗೆ ಬೌಲ್ಟ್ ತಂಡ ಕೂಡಿಕೊಳ್ಳುವ ವಿಶ್ವಾಸವಿದೆ ಎಂದು ರೋಹಿತ್ ಹೇಳಿದ್ದಾರೆ.