Published : Sep 24, 2020, 01:00 PM ISTUpdated : Sep 24, 2020, 05:33 PM IST
ದುಬೈ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅದ್ದೂರಿಯಾಗಿಯೇ ಶುಭಾರಂಭ ಮಾಡಿದೆ. ಬಲಿಷ್ಠ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಆರ್ಸಿಬಿ 10 ರನ್ಗಳ ಭರ್ಜರಿ ಗೆಲುವು ದಾಖಲಿಸಿತ್ತು.
ಇದೀಗ ಇಂದು ಕರ್ನಾಟಕದ ಆಟಗಾರರಿಂದಲೇ ಕೂಡಿರುವ ಕಿಂಗ್ಸ್ ಇಲೆವನ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದು, ದುಬೈನ ಅಂತಾರಾಷ್ಟ್ರೀಯ ಮೈದಾನ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗುವ ಸಾಧ್ಯತೆ. ಇಂದಿನ ಪಂದ್ಯಕ್ಕೆ ವಿರಾಟ್ ಕೊಹ್ಲಿ ಒಂದು ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯುವ ಸಾಧ್ಯತೆಯಿದೆ.
5. ಶಿವಂ ದುಬೆ: ಆಲ್ರೌಂಡರ್. ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸಿದ್ದರೂ, ಬೌಲಿಂಗ್ನಲ್ಲಿ 15 ರನ್ ನೀಡಿ 2 ವಿಕೆಟ್ ಪಡೆದಿದ್ದರು.
5. ಶಿವಂ ದುಬೆ: ಆಲ್ರೌಂಡರ್. ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸಿದ್ದರೂ, ಬೌಲಿಂಗ್ನಲ್ಲಿ 15 ರನ್ ನೀಡಿ 2 ವಿಕೆಟ್ ಪಡೆದಿದ್ದರು.
611
6. ಜೋಶ್ ಫಿಲಿಪ್ಪೆ: ವಿಕೆಟ್ ಕೀಪರ್ ಬ್ಯಾಟ್ಸ್ಮನ್. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅಷ್ಟೇನು ಅವಕಾಶ ಸಿಕ್ಕಿರಲಿಲ್ಲ. ಇಂದು ಮತ್ತೊಂದು ಚಾನ್ಸ್ ಸಿಗುವ ಸಾಧ್ಯತೆ.
6. ಜೋಶ್ ಫಿಲಿಪ್ಪೆ: ವಿಕೆಟ್ ಕೀಪರ್ ಬ್ಯಾಟ್ಸ್ಮನ್. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅಷ್ಟೇನು ಅವಕಾಶ ಸಿಕ್ಕಿರಲಿಲ್ಲ. ಇಂದು ಮತ್ತೊಂದು ಚಾನ್ಸ್ ಸಿಗುವ ಸಾಧ್ಯತೆ.
711
7. ವಾಷಿಂಗ್ಟನ್ ಸುಂದರ್: ಆಲ್ರೌಂಡರ್. ಪವರ್ ಪ್ಲೇನಲ್ಲೂ ಬೌಲಿಂಗ್ ಮಾಡಿ ವಿಕೆಟ್ ಕಬಳಿಸಬಲ್ಲ ಆಫ್ಸ್ಪಿನ್ನರ್.
7. ವಾಷಿಂಗ್ಟನ್ ಸುಂದರ್: ಆಲ್ರೌಂಡರ್. ಪವರ್ ಪ್ಲೇನಲ್ಲೂ ಬೌಲಿಂಗ್ ಮಾಡಿ ವಿಕೆಟ್ ಕಬಳಿಸಬಲ್ಲ ಆಫ್ಸ್ಪಿನ್ನರ್.
811
8. ನವದೀಪ್ ಸೈನಿ: ಡೆತ್ ಓವರ್ ಸ್ಪೆಷಲಿಸ್ಟ್, ಹೈದರಾಬಾದ್ ವಿರುದ್ಧ 2 ವಿಕೆಟ್ ಕಬಳಿಸಿ ಮಿಂಚಿದ್ದರು.
8. ನವದೀಪ್ ಸೈನಿ: ಡೆತ್ ಓವರ್ ಸ್ಪೆಷಲಿಸ್ಟ್, ಹೈದರಾಬಾದ್ ವಿರುದ್ಧ 2 ವಿಕೆಟ್ ಕಬಳಿಸಿ ಮಿಂಚಿದ್ದರು.
911
9. ಮೊಹಮ್ಮದ್ ಸಿರಾಜ್: ಮೊದಲ ಪಂದ್ಯದಲ್ಲಿ ಉಮೇಶ್ ಯಾದವ್ 4 ಓವರ್ನಲ್ಲಿ 48 ರನ್ ನೀಡಿ ದುಬಾರಿ ಆಗಿದ್ದರು. ಹೀಗಾಗಿ ಅವರ ಬದಲಿಗೆ ಮೊಹಮ್ಮದ್ ಸಿರಾಜ್ಗೆ ಅವಕಾಶ ಸಿಗುವ ಸಾಧ್ಯತೆ.
9. ಮೊಹಮ್ಮದ್ ಸಿರಾಜ್: ಮೊದಲ ಪಂದ್ಯದಲ್ಲಿ ಉಮೇಶ್ ಯಾದವ್ 4 ಓವರ್ನಲ್ಲಿ 48 ರನ್ ನೀಡಿ ದುಬಾರಿ ಆಗಿದ್ದರು. ಹೀಗಾಗಿ ಅವರ ಬದಲಿಗೆ ಮೊಹಮ್ಮದ್ ಸಿರಾಜ್ಗೆ ಅವಕಾಶ ಸಿಗುವ ಸಾಧ್ಯತೆ.
1011
10. ಡೇಲ್ ಸ್ಟೇನ್: ಬಲಗೈ ಮಾರಕ ವೇಗಿ. ಮೊದಲ ಪಂದ್ಯದಲ್ಲಿ ಕೊಂಚ ದುಬಾರಿಯಾಗಿದ್ದರೂ ವಿಕೆಟ್ ಕಬಳಿಸುವ ಸಾಮರ್ಥ್ಯವಿರುವ ವೇಗದ ಬೌಲರ್.
10. ಡೇಲ್ ಸ್ಟೇನ್: ಬಲಗೈ ಮಾರಕ ವೇಗಿ. ಮೊದಲ ಪಂದ್ಯದಲ್ಲಿ ಕೊಂಚ ದುಬಾರಿಯಾಗಿದ್ದರೂ ವಿಕೆಟ್ ಕಬಳಿಸುವ ಸಾಮರ್ಥ್ಯವಿರುವ ವೇಗದ ಬೌಲರ್.
1111
11. ಯುಜುವೇಂದ್ರ ಚಹಲ್: ಚಾಣಾಕ್ಷ ಲೆಗ್ ಸ್ಪಿನ್ನರ್, ಹೈದರಾಬಾದ್ ವಿರುದ್ಧ ಪ್ರಮುಖ 3 ವಿಕೆಟ್ ಕಬಳಿಸಿ ಪಂದ್ಯದ ದಿಕ್ಕನ್ನೇ ಬದಲಿಸಿದ ಆಟಗಾರ.
11. ಯುಜುವೇಂದ್ರ ಚಹಲ್: ಚಾಣಾಕ್ಷ ಲೆಗ್ ಸ್ಪಿನ್ನರ್, ಹೈದರಾಬಾದ್ ವಿರುದ್ಧ ಪ್ರಮುಖ 3 ವಿಕೆಟ್ ಕಬಳಿಸಿ ಪಂದ್ಯದ ದಿಕ್ಕನ್ನೇ ಬದಲಿಸಿದ ಆಟಗಾರ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.