ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಇನ್ನಿಲ್ಲದಂತೆ ಕಾಡಿದ ಸಮಸ್ಯೆಯೆಂದರೆ ಅದು ಗಾಯದ ಸಮಸ್ಯೆ. ಮಿಚೆಲ್ ಮಾರ್ಷ್ ಹಾಗೂ ಭುವನೇಶ್ವರ್ ಕುಮಾರ್ ಟೂರ್ನಿಯಿಂದಲೇ ಹೊರಬಿದ್ದರೆ, ವೃದ್ದಿಮಾನ್ ಸಾಹ ಮಹತ್ವದ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದಿದ್ದು ಹೈದರಾಬಾದ್ ತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿತು.
ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಇನ್ನಿಲ್ಲದಂತೆ ಕಾಡಿದ ಸಮಸ್ಯೆಯೆಂದರೆ ಅದು ಗಾಯದ ಸಮಸ್ಯೆ. ಮಿಚೆಲ್ ಮಾರ್ಷ್ ಹಾಗೂ ಭುವನೇಶ್ವರ್ ಕುಮಾರ್ ಟೂರ್ನಿಯಿಂದಲೇ ಹೊರಬಿದ್ದರೆ, ವೃದ್ದಿಮಾನ್ ಸಾಹ ಮಹತ್ವದ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದಿದ್ದು ಹೈದರಾಬಾದ್ ತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿತು.