14 ದಿನದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿಗೆ 10 ಕೋಟಿ ನಷ್ಟ, ಇಲ್ಲಿದೆ ಫೋಟೋಸ್
First Published May 1, 2020, 3:03 PM ISTಕೇಂದ್ರ ಸ್ವಾಮ್ಯದ ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ(ಕೆಐಒಸಿಎಲ್) ಸುಮಾರು 14 ದಿನಗಳ ಬಿಡುವಿನ ಬಳಿಕ ಏ.15ರಿಂದ ಮತ್ತೆ ಘಟಕ ಕಾರ್ಯಾರಂಭ ಮಾಡಿದೆ. ಘಟಕ ಸ್ಥಗಿತಗೊಂಡ ಪರಿಣಾಮ ಕಂಪನಿ ಅಂದಾಜು 10 ಕೋಟಿ ರು.ಗಳಷ್ಟುನಷ್ಟಅನುಭವಿಸುವಂತಾಗಿದೆ. ಈಗ ಮತ್ತೆ ಕಾರ್ಯಾರಂಭವಾಗಿದ್ದು, ಇಲ್ಲಿವೆ ಫೋಟೋಸ್