ಕಲಬುರಗಿ ಸಾಹಿತ್ಯ ಸಮ್ಮೇಳನ: ಮಧುವಣಗಿತ್ತಿಯಂತೆ ಸಿಂಗಾರಗೊಂಡ ಬಿಸಿಲ ನಗರಿ

First Published Feb 5, 2020, 3:16 PM IST

ಕಲಬುರಗಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ| 33 ವರ್ಷಗಳ ಬಳಿಕ ಕಲಬುರಗಿಯಲ್ಲಿ ನಡೆಯುತ್ತಿರುವ ಅಕ್ಷರ ಜಾತ್ರೆ| ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಪಾಲ್ಗೊಂಡ ಸಮ್ಮೇಳನಾಧ್ಯಕ್ಷ ಹೆಚ್.ಎಸ್. ವೆಂಕಟೇಶಮೂರ್ತಿ| 

ಅಕ್ಷರ ಜಾತ್ರೆಯ ಮೆರವಣಿಗೆಯಲ್ಲಿ ಸಮ್ಮೇಳನಾಧ್ಯಕ್ಷ ಹೆಚ್. ಎಸ್‌. ವೆಂಕಟೇಶಮೂರ್ತಿ
undefined
85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ
undefined
ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌ಗೆ ಸನ್ಮಾನಿಸಿದ ಬಿಎಸ್‌ವೈ
undefined
ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ನಾಡಿನ ಗಣ್ಯರು
undefined
ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕಲಾ ತಂಡಗಳ ಪ್ರದರ್ಶನ
undefined
ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ವೇಷಧಾರಿಯ ಮಕ್ಕಳು
undefined
ಮೆರವಣಿಗೆಯಲ್ಲಿ ಗಮನ ಸೆಳೆದ ಜಾನಪದ ಕಲಾ ತಂಡಗಳು
undefined
ಮೆರವಣಿಗೆಯಲ್ಲಿ ಚಿಣ್ಣರಿಂದ ಡೊಳ್ಳು ಕುಣಿತ
undefined
ಮೆರವಣಿಗೆಯಲ್ಲಿ ಎಲ್ಲರ ಗಮನ ಸೆಳೆದ ಪ್ಲಾಸ್ಟಿಕ್‌ ತ್ಯಜಿಸಿ ಪರಿಸರ ಉಳಿಸಿ ಬೆಳೆಸಿ ಸಂದೇಶ
undefined
ಸಮ್ಮೇಳನಾಧ್ಯಕ್ಷ ವೆಂಟಟೇಶಮೂರ್ತಿ ಭಾವಚಿತ್ರ ಹಿಡಿದ ಕನ್ನಡಾಭಿಮಾನಿ
undefined
click me!