ತಗ್ಗುಪ್ರದೇಶಗಳ ಮನೆ, ತೋಟ, ಕೃಷಿಗದ್ದೆಗಳು ಜಲಾವೃತ: ಇಲ್ಲಿವೆ ಫೊಟೋಸ್

Suvarna News   | Asianet News
Published : Jul 09, 2020, 12:41 PM ISTUpdated : Jul 09, 2020, 12:49 PM IST

ಸತತ ಮಳೆಗೆ ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬೆಳ್ವೆ, ಗಂಗೊಳ್ಳಿ, ತ್ರಾಸಿ, ಮರವಂತೆ, ನಾವುಂದ, ಹಕ್ಲಾಡಿ ಸೇರಿದಂತೆ ಎಲ್ಲ ಕಡೆಗಳಲ್ಲಿ ಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ರಸ್ತೆ, ತೋಟ ಹಾಗೂ ಮನೆಗಳಿಗೂ ನೀರು ನುಗ್ಗಿದೆ. ಇಲ್ಲಿವೆ ಫೋಟೋಸ್

PREV
113
ತಗ್ಗುಪ್ರದೇಶಗಳ ಮನೆ, ತೋಟ, ಕೃಷಿಗದ್ದೆಗಳು ಜಲಾವೃತ: ಇಲ್ಲಿವೆ ಫೊಟೋಸ್

Kundapura Rain

Kundapura Rain

213

Kundapura Rain

Kundapura Rain

313

Kundapura Rain

Kundapura Rain

413

ಬೈಂದೂರು ಹಾಗೂ ಕುಂದಾಪುರ ಭಾಗಗಳಲ್ಲಿ ಮಂಗಳವಾರದಿಂದ ಬಿರುಸಿನ ಮಳೆಯಾಗುತ್ತಿದೆ.

ಬೈಂದೂರು ಹಾಗೂ ಕುಂದಾಪುರ ಭಾಗಗಳಲ್ಲಿ ಮಂಗಳವಾರದಿಂದ ಬಿರುಸಿನ ಮಳೆಯಾಗುತ್ತಿದೆ.

513

ತಗ್ಗುಪ್ರದೇಶಗಳು ಜಲಾವೃತಗೊಂಡು ಕೆಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ.

ತಗ್ಗುಪ್ರದೇಶಗಳು ಜಲಾವೃತಗೊಂಡು ಕೆಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ.

613

Kundapura Rain

Kundapura Rain

713

ಎರಡು ಮೂಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರಿಮಳೆಗೆ ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬೆಳ್ವೆ, ಗಂಗೊಳ್ಳಿ, ತ್ರಾಸಿ, ಮರವಂತೆ, ನಾವುಂದ, ಹಕ್ಲಾಡಿ ಸೇರಿದಂತೆ ಎಲ್ಲ ಕಡೆಗಳಲ್ಲಿ ಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ರಸ್ತೆ, ತೋಟ ಹಾಗೂ ಮನೆಗಳಿಗೂ ನೀರು ನುಗ್ಗಿದೆ.

ಎರಡು ಮೂಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರಿಮಳೆಗೆ ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬೆಳ್ವೆ, ಗಂಗೊಳ್ಳಿ, ತ್ರಾಸಿ, ಮರವಂತೆ, ನಾವುಂದ, ಹಕ್ಲಾಡಿ ಸೇರಿದಂತೆ ಎಲ್ಲ ಕಡೆಗಳಲ್ಲಿ ಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ರಸ್ತೆ, ತೋಟ ಹಾಗೂ ಮನೆಗಳಿಗೂ ನೀರು ನುಗ್ಗಿದೆ.

813

ಸೌಪರ್ಣಿಕಾ ನದಿ ತುಂಬಿ ಹರಿಯುತ್ತಿದ್ದು, ನಾವುಂದ, ಬಡಾಕೆರೆ, ಪಡುಕೋಣೆ, ಅರೆಹೊಳೆ, ಸೇನಾಪುರ, ಕೆಲಬದಿ, ಮತ್ತಿತರ ಕಡೆಗಳಲ್ಲಿ ಹಲವು ಮನೆಗಳ ಆಸುಪಾಸಿನಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಸೌಪರ್ಣಿಕಾ ನದಿ ತುಂಬಿ ಹರಿಯುತ್ತಿದ್ದು, ನಾವುಂದ, ಬಡಾಕೆರೆ, ಪಡುಕೋಣೆ, ಅರೆಹೊಳೆ, ಸೇನಾಪುರ, ಕೆಲಬದಿ, ಮತ್ತಿತರ ಕಡೆಗಳಲ್ಲಿ ಹಲವು ಮನೆಗಳ ಆಸುಪಾಸಿನಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

913

ನಾವುಂದ, ಚಿಕ್ಕಳ್ಳಿ, ಕಡಿಕೆ, ನಾಡ ಮತ್ತಿತರ ಕಡೆಗಳ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ.

ನಾವುಂದ, ಚಿಕ್ಕಳ್ಳಿ, ಕಡಿಕೆ, ನಾಡ ಮತ್ತಿತರ ಕಡೆಗಳ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ.

1013

ಈ ಪರಿಸರದಲ್ಲಿ 40-50 ಮಂದಿ ಕೃಷಿಕರ ಎಕರೆಗಟ್ಟಲೆ ಗದ್ದೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಹೆಚ್ಚಿನ ಗದ್ದೆಗಳಲ್ಲಿ ಈಗಷ್ಟೇ ನಾಟಿ ಕಾರ್ಯ ಮುಗಿದಿತ್ತು.

ಈ ಪರಿಸರದಲ್ಲಿ 40-50 ಮಂದಿ ಕೃಷಿಕರ ಎಕರೆಗಟ್ಟಲೆ ಗದ್ದೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಹೆಚ್ಚಿನ ಗದ್ದೆಗಳಲ್ಲಿ ಈಗಷ್ಟೇ ನಾಟಿ ಕಾರ್ಯ ಮುಗಿದಿತ್ತು.

1113

ಕುಂದಾಪುರ, ಬೈಂದೂರು ಭಾಗದ ವಾರಾಹಿ, ಸೌಪರ್ಣಿಕಾ, ಕುಬ್ಜಾ, ಚಕ್ರ, ಸುಮನಾವತಿ ನದಿಗಳು ತುಂಬಿ ಹರಿಯುತ್ತಿದೆ.

ಕುಂದಾಪುರ, ಬೈಂದೂರು ಭಾಗದ ವಾರಾಹಿ, ಸೌಪರ್ಣಿಕಾ, ಕುಬ್ಜಾ, ಚಕ್ರ, ಸುಮನಾವತಿ ನದಿಗಳು ತುಂಬಿ ಹರಿಯುತ್ತಿದೆ.

1213

ಕೋಡಿ, ಗಂಗೊಳ್ಳಿ, ಮರವಂತೆ, ತ್ರಾಸಿ ಭಾಗದ ಕಡಲ ತೀರದಲ್ಲಿ ಕಡಲಬ್ಬರ ಜೋರಾಗಿದ್ದು, ಕಂಚುಗೋಡು, ಮರವಂತೆ ಮತ್ತಿತರ ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದೆ.

ಕೋಡಿ, ಗಂಗೊಳ್ಳಿ, ಮರವಂತೆ, ತ್ರಾಸಿ ಭಾಗದ ಕಡಲ ತೀರದಲ್ಲಿ ಕಡಲಬ್ಬರ ಜೋರಾಗಿದ್ದು, ಕಂಚುಗೋಡು, ಮರವಂತೆ ಮತ್ತಿತರ ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದೆ.

1313

ತೀರದ ಹತ್ತಾರು ಮನೆಗಳ ನಿವಾಸಿಗಳು ಆತಂಕದಲ್ಲಿದ್ದಾರೆ.

ತೀರದ ಹತ್ತಾರು ಮನೆಗಳ ನಿವಾಸಿಗಳು ಆತಂಕದಲ್ಲಿದ್ದಾರೆ.

click me!

Recommended Stories