ಉಡುಪಿ ಶಿರೂರು ಮಠದ  ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ

First Published May 14, 2021, 12:25 AM IST

ಉಡುಪಿ(ಮೇ 14)  ಶಿರೂರು ಮಠದ ನೂತನ ಉತ್ತರಾಧಿಕಾರಿಯಾಗಿ ಅನಿರುದ್ಧ ಸರಳತ್ತಾಯ ಅವರು ಗುರುವಾರ ಶಿರೂರು ಗ್ರಾಮದ ಮೂಲಮಠದ ಸುವರ್ಣ ನದಿ ತೀರದಲ್ಲಿ ಸಂನ್ಯಾಸಾಶ್ರಮವನ್ನು ಸ್ವೀಕರಿಸಿದರು.

ನಂತರ ಸೋದೆ ವಾದಿರಾಜ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು ನೂತನ ಯತಿಗಳಿಗೆ ಸಂನ್ಯಾಸಾಶ್ರಮದಂಗವಾಗಿ ಕಲಶಾಭಿಷೇಕವನ್ನು ನೆರವೇರಿಸಿ, ಪ್ರಣವ ಮಂತ್ರೋಪದೇಶ ಮಾಡಿದರು.
undefined
ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರx
undefined
ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
undefined
ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
undefined
ಶಾಕಲ ಹೋಮ, ವಿರಜಾ ಹೋಮ, ಪ್ರೈಷೋಚ್ಚಾರಣೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳನ್ನು ಅವಧಾನಿ ಸುಬ್ರಹ್ಮಣ್ಯ ಭಟ್ಟ ಹಾಗೂ ವಿದ್ವಾನ್ ಗಿರಿರಾಜ ಉಪಾಧ್ಯಾಯರುನೆರವೇರಿಸಿದರು.
undefined
ಪೀಠಕ್ಕೆ 16 ವರ್ಷ ವಯಸ್ಸಿನ ನೂತನ ಪೀಠಾಧೀಪತಿಯ ನೇಮಕವಾಗಲಿದೆ.
undefined
ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
undefined
ದಿವಾನರಾದ ಶ್ರೀನಿವಾಸ ತಂತ್ರಿಗಳು ಹಾಗೂ ವಟುವಿನ ಪೋಷಕರಾದ ಶ್ರೀವಿದ್ಯಾ ಮತ್ತು ವಿದ್ವಾನ್ ಉದಯಕುಮಾರ ಸರಳತ್ತಾಯರು ಉಪಸ್ಥಿತರಿದ್ದರು.
undefined
ನೂತನ ಯತಿಗಳಿಗೆ ನೂತನ ನಾಮಧೇಯ ಘೋಷಣೆ, ಶಿರೂರು ಮಠದ ಪೀಠಾಧಿಪತಿಯಾಗಿ ಪಟ್ಟಾಭಿಷೇಕ ನಡೆಯಲಿದೆ.
undefined
ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರು ಅಕಾಲಿಕವಾಗಿ ಹರಿಪಾದವನ್ನು ಸೇರಿದ ನಂತರ 2 ವರ್ಷಗಳಿಂದ ಪೀಠ ಖಾಲಿ ಇತ್ತು.
undefined
ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
undefined
ಉಡುಪಿ ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
undefined
ಉಡುಪಿ ಶಿರೂರು ಮಠದ ಭಾವಿ ಯತಿಗಳ ಸಂನ್ಯಾಸಾಶ್ರಮ ಸ್ವೀಕಾರ
undefined
click me!