ದೇವಸ್ಥಾನ ಬೆಳಗ್ಗೆ 6 ಗಂಟೆಗೆ ಬಾಗಿಲು ತೆರೆಯಲಾಗುತ್ತಿದ್ದು, ಸಂಜೆ 6ರ ವರೆಗೆ ಪ್ರವೇಶ ಕಲ್ಪಿಸಲಾಗಿದೆ. ಈಗ ಉತ್ತರ ಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ಕನಾರ್ಟಕದ ವಿವಿಧ ಜಿಲ್ಲೆಗಳಿಂದ ಭಕ್ತರು ದಿನ ನಿತ್ಯ ಆಗಮಿಸುತ್ತಿದ್ದಾರೆ. ಮಾಸ್ಕ್ , ಸ್ಯಾನಿಟೈಸರ್ ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಕಾಪಾಡುವುದರ ಮೂಲಕ ದರ್ಶನ ಪಡೆಯ ಬಹುದಾಗಿದೆ.
ದೇವಸ್ಥಾನ ಬೆಳಗ್ಗೆ 6 ಗಂಟೆಗೆ ಬಾಗಿಲು ತೆರೆಯಲಾಗುತ್ತಿದ್ದು, ಸಂಜೆ 6ರ ವರೆಗೆ ಪ್ರವೇಶ ಕಲ್ಪಿಸಲಾಗಿದೆ. ಈಗ ಉತ್ತರ ಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ಕನಾರ್ಟಕದ ವಿವಿಧ ಜಿಲ್ಲೆಗಳಿಂದ ಭಕ್ತರು ದಿನ ನಿತ್ಯ ಆಗಮಿಸುತ್ತಿದ್ದಾರೆ. ಮಾಸ್ಕ್ , ಸ್ಯಾನಿಟೈಸರ್ ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಕಾಪಾಡುವುದರ ಮೂಲಕ ದರ್ಶನ ಪಡೆಯ ಬಹುದಾಗಿದೆ.