ಗಂಗಾವತಿ: ನವ ವೃಂದಾವನ ಗಡ್ಡೆಯಲ್ಲಿ ಜಯತೀರ್ಥರ ಆರಾಧನೆ

Suvarna News   | Asianet News
Published : Jul 11, 2020, 09:02 AM IST

ಗಂಗಾವತಿ(ಜು.11): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ನವ ವೃಂದಾವನ ಗಡ್ಡೆಯಲ್ಲಿ ಮಂತ್ರಾಲಯ ಮಠದಿಂದ  ಶ್ರೀಜಯತೀರ್ಥ ಗುರುಸಾರ್ವಭೌಮರ ಆರಾಧನಾ ಮಹೋತ್ಸವ ಗುರುವಾರ ಜರುಗಿದೆ.   

PREV
14
ಗಂಗಾವತಿ: ನವ ವೃಂದಾವನ ಗಡ್ಡೆಯಲ್ಲಿ ಜಯತೀರ್ಥರ ಆರಾಧನೆ

ಆನೆಗೊಂದಿಯ ನವ ವೃಂದಾವನ ಗಡ್ಡೆಯಲ್ಲಿ ಪ್ರಾತಃ ಕಾಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು

ಆನೆಗೊಂದಿಯ ನವ ವೃಂದಾವನ ಗಡ್ಡೆಯಲ್ಲಿ ಪ್ರಾತಃ ಕಾಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು

24

ಈ ಸಂದರ್ಭದಲ್ಲಿ ಶ್ರೀ ಜಯತೀರ್ಥಗುರುಸಾರ್ವಭೌಮರ ಗ್ರಂಥಗಳ ಪಾರಾಯಣ ಹಾಗೂ ಅದರ ಮೇಲೆ ವಿದ್ವಾಂಸರಿಂದ ಉಪನ್ಯಾಸಗಳು, ಭಜನೆ ಹಾಗೂ ಸಂಗೀತ ಕಾರ್ಯಕ್ರಮಗಳು ಜರುಗಿದವು

ಈ ಸಂದರ್ಭದಲ್ಲಿ ಶ್ರೀ ಜಯತೀರ್ಥಗುರುಸಾರ್ವಭೌಮರ ಗ್ರಂಥಗಳ ಪಾರಾಯಣ ಹಾಗೂ ಅದರ ಮೇಲೆ ವಿದ್ವಾಂಸರಿಂದ ಉಪನ್ಯಾಸಗಳು, ಭಜನೆ ಹಾಗೂ ಸಂಗೀತ ಕಾರ್ಯಕ್ರಮಗಳು ಜರುಗಿದವು

34

ಶ್ರೀಜಯತೀರ್ಥ ಗುರುಸಾರ್ವಭೌಮರ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಗಂಗಾವತಿಯ ಅನೇಕ ಭಕ್ತರು ಪಾಲ್ಗೊಂಡಿದ್ದರು.

ಶ್ರೀಜಯತೀರ್ಥ ಗುರುಸಾರ್ವಭೌಮರ ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಗಂಗಾವತಿಯ ಅನೇಕ ಭಕ್ತರು ಪಾಲ್ಗೊಂಡಿದ್ದರು.

44

ಈ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕರಾದ ಸುಮಂತ ಕುಲಕರ್ಣಿ, ಪಂಡಿತರಾದ ಕಡಪ ಧೀರೇಂದ್ರ ಆಚಾರ್ಯ, ಆಯಾಚಿತ್ ಧೀರೇಂದ್ರಆಚಾರ್ಯ, ಗುರುಪ್ರಸಾದ್ ಆಚಾರ್ಯ, ತ್ರಿವಿಕ್ರಮಆಚಾರ್ಯ, ಪವಮಾನ ಆಚಾರ್ಯ ಹೊಸಪೇಟೆ, ನರಸಿಂಹಆಚಾರ್ಯ, ನವವೃಂದಾವನದ ಅರ್ಚಕರಾದ  ನರಸಿಂಹಆಚಾರ್ಯ, ವಿಜೇಂದ್ರ ಆಚಾರ್ಯ, ಗುರುರಾಜ ಆಚಾರ್ಯ ಕಿನ್ನಾಳ, ಶ್ರೀನಿವಾಸ ಆಚಾರ್ಯ ಭಾಗಿಯಾಗಿದ್ದರು.

ಈ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕರಾದ ಸುಮಂತ ಕುಲಕರ್ಣಿ, ಪಂಡಿತರಾದ ಕಡಪ ಧೀರೇಂದ್ರ ಆಚಾರ್ಯ, ಆಯಾಚಿತ್ ಧೀರೇಂದ್ರಆಚಾರ್ಯ, ಗುರುಪ್ರಸಾದ್ ಆಚಾರ್ಯ, ತ್ರಿವಿಕ್ರಮಆಚಾರ್ಯ, ಪವಮಾನ ಆಚಾರ್ಯ ಹೊಸಪೇಟೆ, ನರಸಿಂಹಆಚಾರ್ಯ, ನವವೃಂದಾವನದ ಅರ್ಚಕರಾದ  ನರಸಿಂಹಆಚಾರ್ಯ, ವಿಜೇಂದ್ರ ಆಚಾರ್ಯ, ಗುರುರಾಜ ಆಚಾರ್ಯ ಕಿನ್ನಾಳ, ಶ್ರೀನಿವಾಸ ಆಚಾರ್ಯ ಭಾಗಿಯಾಗಿದ್ದರು.

click me!

Recommended Stories