ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ನೀಡಿ ವಲಸೆ ತಪ್ಪಿಸಿದ ಗಂಗೂಬಾಯಿ ಮಾನಕರ

Suvarna News   | Asianet News
Published : Mar 05, 2020, 11:35 AM IST

ಬಾಗಲಕೋಟೆ(ಮಾ.05): ಜಿಲ್ಲೆಯನ್ನು ಬರ ಜಿಲ್ಲೆಯೆಂದು ಘೋಷಿಸಿದ್ದು, ಜಿಲ್ಲೆಯ ಜನತೆಗೆ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗ ನೀಡುವ ಮೂಲಕ ದೂರದ ಮಂಗಳೂರು, ಗೋವಾಗಳಿಗೆ ವಲಸೆ ಹೋಗುವದನ್ನು ತಪ್ಪಿಸಲಾಗಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದ್ದಾರೆ. 

PREV
14
ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ನೀಡಿ ವಲಸೆ ತಪ್ಪಿಸಿದ ಗಂಗೂಬಾಯಿ ಮಾನಕರ
ಬೂದನಗಡದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆರೆ ಹೂಳು ಕಾಮಗಾರಿ ಪರಿಶೀಲನೆ ನಡೆಸಿದ ಮಾನಕರ
ಬೂದನಗಡದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆರೆ ಹೂಳು ಕಾಮಗಾರಿ ಪರಿಶೀಲನೆ ನಡೆಸಿದ ಮಾನಕರ
24
5 ಕಿ.ಮೀ ಅಂತರ ಮೀರಿ ಬರುವ ಕೂಲಿ ಕಾರ್ಮಿಕರಿಗೆ ಪ್ರಯಾಣ ಭತ್ಯೆ ನೀಡಲಾಗುತ್ತಿದೆ
5 ಕಿ.ಮೀ ಅಂತರ ಮೀರಿ ಬರುವ ಕೂಲಿ ಕಾರ್ಮಿಕರಿಗೆ ಪ್ರಯಾಣ ಭತ್ಯೆ ನೀಡಲಾಗುತ್ತಿದೆ
34
ಕೂಲಿ ಕಾರ್ಮಿಕರಿಂದ ಸನ್ಮಾನ ಸ್ವೀಕರಿಸಿ ಅವರ ಜೊತೆ ಊಟ ಮಾಡಿದ ಗಂಗೂಬಾಯಿ ಮಾನಕರ
ಕೂಲಿ ಕಾರ್ಮಿಕರಿಂದ ಸನ್ಮಾನ ಸ್ವೀಕರಿಸಿ ಅವರ ಜೊತೆ ಊಟ ಮಾಡಿದ ಗಂಗೂಬಾಯಿ ಮಾನಕರ
44
ಜಿಲ್ಲೆಯಲ್ಲಿ 2020-21ನೇ ಸಾಲಿಗೆ 200 ಕೋಟಿ ವೆಚ್ಚದ ಉದ್ಯೋಗ ಖಾತರಿ ಕಾಮಗಾರಿಗಳ ಗುರಿ ಹೊಂದಲಾಗಿದೆ
ಜಿಲ್ಲೆಯಲ್ಲಿ 2020-21ನೇ ಸಾಲಿಗೆ 200 ಕೋಟಿ ವೆಚ್ಚದ ಉದ್ಯೋಗ ಖಾತರಿ ಕಾಮಗಾರಿಗಳ ಗುರಿ ಹೊಂದಲಾಗಿದೆ
click me!

Recommended Stories