ನಾಳೆ ಅಥವಾ ನಾಡಿದ್ದರಿಂದ ಇನ್ನು ಅನೇಕ ರೈತರು ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಲಿದ್ದಾರೆ. ಯೋಜನೆ ಕೈಬಿಡದಿದ್ದ ಪಕ್ಷದಲ್ಲಿ ನಾನು ವಿಷ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ. ಆ ವಿಷ ಸರ್ಕಾರದ ಸಾವಿನ ತೀರ್ಥವೆಂದು ಭಾವಿಸಿ ತೆಗೆದುಕೊಳ್ಳುತ್ತೇನೆ ಎಂದು ಸಾಮಾಜಿಕ ಹೋರಾಟಗಾರ ಬಿ.ಡಿ ಹಿರೇಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನಾಳೆ ಅಥವಾ ನಾಡಿದ್ದರಿಂದ ಇನ್ನು ಅನೇಕ ರೈತರು ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಲಿದ್ದಾರೆ. ಯೋಜನೆ ಕೈಬಿಡದಿದ್ದ ಪಕ್ಷದಲ್ಲಿ ನಾನು ವಿಷ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ. ಆ ವಿಷ ಸರ್ಕಾರದ ಸಾವಿನ ತೀರ್ಥವೆಂದು ಭಾವಿಸಿ ತೆಗೆದುಕೊಳ್ಳುತ್ತೇನೆ ಎಂದು ಸಾಮಾಜಿಕ ಹೋರಾಟಗಾರ ಬಿ.ಡಿ ಹಿರೇಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.