ಬೆಳಗಾವಿ ಎಸಿ ಶ್ರವಣಕುಮಾರ್ ಸಮ್ಮುಖದಲ್ಲಿ ಪೊಲೀಸರಿಂದ ಶವ ಹೊರ ತೆಗೆಯುವ ಕಾರ್ಯಾಚರಣೆ ಮಾಡಲಾಗಿದ್ದು, ಬಿಮ್ಸ್ ವೈದ್ಯರು, ಎಫ್ಎಸ್ಎಲ್ ತಜ್ಞರು, ಫಾರೆನ್ಸಿಕ್ ತಜ್ಞರು ಹಾಗೂ ಮಾಳಮಾರುತಿ ಠಾಣೆ ಪೊಲೀಸರು ಸ್ಥಳದಲ್ಲಿದ್ದರು. ಈ ವೇಳೆ ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಈ ಕಾರ್ಯಾಚರಣೆ ಸ್ಥಳದಲ್ಲಿ ಬೀಡು ಬಿಟ್ಟಿದ್ದರು.