ಸಚಿವರ ಉಪಸ್ಥಿತಿಯಲ್ಲಿ ಕೊರೋನಾ ನಿರ್ಮೂಲನೆಗಾಗಿ ಹೋಮ
First Published Jun 3, 2021, 1:03 PM ISTಸಚಿವ ಎಸ್ ಟಿ ಸೋಮಶೇಖರ್ ಉಪಸ್ಥಿತಿಯಲ್ಲಿ ಕೊರೋನಾ ನಿರ್ಮೂಲನೆಗಾಗಿ ಹೋಮ ನಡೆಸಲಾಗಿದೆ. ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿರುವ ಗಾಯತ್ರಿ ಮಂದಿರದಲ್ಲಿ ಕೆಂಗೇರಿ ಬ್ರಾಹ್ಮಣರ ಸಂಘದ ವತಿಯಿಂದ ಲೋಕ ಕಲ್ಯಾಣ ಹಾಗೂ ಕೊರೋನಾ ನಿರ್ಮೂಲನೆಗಾಗಿ ಧನ್ವಂತರಿ ಹೋಮ ಮಾಡಲಾಗಿದೆ.