ಸಚಿವರ ಉಪಸ್ಥಿತಿಯಲ್ಲಿ ಕೊರೋನಾ ನಿರ್ಮೂಲನೆಗಾಗಿ ಹೋಮ

First Published Jun 3, 2021, 1:03 PM IST

ಸಚಿವ ಎಸ್‌ ಟಿ ಸೋಮಶೇಖರ್ ಉಪಸ್ಥಿತಿಯಲ್ಲಿ ಕೊರೋನಾ ನಿರ್ಮೂಲನೆಗಾಗಿ ಹೋಮ ನಡೆಸಲಾಗಿದೆ.  ಬೆಂಗಳೂರಿ‌ನ ಕೆಂಗೇರಿ ಉಪನಗರದಲ್ಲಿರುವ ಗಾಯತ್ರಿ ಮಂದಿರದಲ್ಲಿ  ಕೆಂಗೇರಿ ಬ್ರಾಹ್ಮಣರ ಸಂಘದ ವತಿಯಿಂದ ಲೋಕ ಕಲ್ಯಾಣ ಹಾಗೂ ಕೊರೋನಾ ನಿರ್ಮೂಲನೆಗಾಗಿ ಧನ್ವಂತರಿ ಹೋಮ ಮಾಡಲಾಗಿದೆ.

ವಿಶ್ವವನ್ನೆ ತಲ್ಲಣಗೊಳಿಸಿರುವ ಕೊರೋನಾ ಮಹಾಮಾರಿ
undefined
ಕೊರೋನಾ ನಿರ್ಮೂಲನೆಗಾಗಿ ವಿವಿಧ ರೀತಿಯಲ್ಲಿ ಶತಪ್ರಯತ್ನ
undefined
ಸಚಿವ ಉಪಸ್ಥಿತಿಯಲ್ಲಿ ನಡೆಯಿತು ಹೋಮ
undefined
ಸಚಿವರ ಉಪಸ್ಥಿತಿಯಲ್ಲಿ ಕೊರೋನಾ ನಿರ್ಮೂಲನೆಗಾಗಿ ಹೋಮ...
undefined
ಬೆಂಗಳೂರಿ‌ನ ಕೆಂಗೇರಿ ಉಪನಗರದಲ್ಲಿರುವ ಗಾಯತ್ರಿ ಮಂದಿರದಲ್ಲಿ ನಡೆದ ಹೋಮ.....
undefined
ಕೆಂಗೇರಿ ಬ್ರಾಹ್ಮಣರ ಸಂಘದ ವತಿಯಿಂದ ನಡೆದ ಹೋಮ, ಪೂಜಾ ಕಾರ್ಯ
undefined
ಲೋಕ ಕಲ್ಯಾಣ ಹಾಗೂ ಕೊರೋನಾ ನಿರ್ಮೂಲನೆಗಾಗಿ ಧನ್ವಂತರಿ ಹೋಮ
undefined
ಹೋಮದಲ್ಲಿ ಸಚಿವ ಎಸ್.ಟಿ.‌ ಸೋಮಶೇಖರ್ ಮತ್ತು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಭಾಗಿ
undefined
ಸಂಪೂರ್ಣ ವಿಶ್ವವನ್ನೇ ಕಾಡಿ ಸಾವು ನೋವುಗಳಿಗೆ ಕಾರಣವಾಗಿರುವ ಮಹಾಮಾರಿ
undefined
click me!