ಸೆ.29ರಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಅಹಿತಕರ ಘಟನೆ, ದೂರು ಅಥವಾ ಉಲ್ಲಂಘನೆಯಾಗುವ ಬಗ್ಗೆ ಆಧಾರಗಳ ಸಮೇತ ದೂರು ನೀಡಿದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಆ ಕ್ಷೇತ್ರದಲ್ಲಿ ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಯಾವುದೇ ಇಲಾಖೆಗಳಿಂದ ಕಾಮಗಾರಿಗಳನ್ನು ನಡೆಸುವಂತಿಲ್ಲ. ಈ ಬಗ್ಗೆ ಈಗಾಗಲೇ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಸೆ.29ರಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಅಹಿತಕರ ಘಟನೆ, ದೂರು ಅಥವಾ ಉಲ್ಲಂಘನೆಯಾಗುವ ಬಗ್ಗೆ ಆಧಾರಗಳ ಸಮೇತ ದೂರು ನೀಡಿದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಆ ಕ್ಷೇತ್ರದಲ್ಲಿ ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಯಾವುದೇ ಇಲಾಖೆಗಳಿಂದ ಕಾಮಗಾರಿಗಳನ್ನು ನಡೆಸುವಂತಿಲ್ಲ. ಈ ಬಗ್ಗೆ ಈಗಾಗಲೇ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.