ಬೆಂಗಳೂರು: ದತ್ತಾತ್ರೇಯನಗರದಲ್ಲಿ ಮಳೆ ಹಾವಳಿ ಜೊತೆಗೆ ಹಾವಿನ ಕಾಟ
First Published Oct 24, 2020, 10:13 PM ISTಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿನ್ನೆ ಧಾರಾಕಾರ ಮಳೆ ಸುರಿದ ಪರಿಣಾಮ ಹೊಸಕೆರೆಹಳ್ಳಿ ವಾರ್ಡ್-161ರ ದತ್ತಾತ್ರೇಯ ನಗರ ವ್ಯಾಪ್ತಿಯಲ್ಲಿ ಮಳೆ ಅನಾಹುತವೇ ಸೃಷ್ಟಿಸಿದೆ. ಇದರ ಮಧ್ಯೆ ಸ್ಥಳೀಯರಿಗೆ ಹಾವಿನ ಕಾಟ ಶುರುವಾಗಿದೆ.