ಮಂಗಳೂರು ನಗರ ಸುತ್ತಿದ್ದ ಕಾಡುಕೋಣ ಕುಸಿದು ಬಿದ್ದು ಸಾವು, ಇಲ್ಲಿವೆ ಫೋಟೋಸ್

Suvarna News   | Asianet News
Published : May 07, 2020, 08:08 AM ISTUpdated : May 07, 2020, 08:21 AM IST

ಪಶ್ಚಿಮ ಘಟ್ಟದಲ್ಲಿ ಕಂಡುಬರುವ ಕಾಡೆಮ್ಮೆ, ಚಿರತೆ ಈಗ ಲಾಕ್‌ಡೌನ್ ದಿನಗಳಲ್ಲಿ ನಾಡಿನಲ್ಲಿ ಕಾಣಿಸತೊಡಗಿವೆ. ಮಂಗಳೂರಿನ ಹೃದಯ ಭಾಗದಲ್ಲಿ ಮಂಗಳವಾರ ಬೆಳಗ್ಗೆ ಕಾಡುಕೋಣ ಕಾಣಿಸಿದೆ. ಆದರೆ ಈ ಕಾಡುಕೋಣವನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಕಾಡಿಗೆ ಸೇರಿಸುವ ಹಂತದಲ್ಲಿ ಅಂದು ಮೃತಪಟ್ಟಿದೆ. ಇಲ್ಲಿವೆ ಫೋಟೋಸ್

PREV
17
ಮಂಗಳೂರು ನಗರ ಸುತ್ತಿದ್ದ ಕಾಡುಕೋಣ ಕುಸಿದು ಬಿದ್ದು ಸಾವು, ಇಲ್ಲಿವೆ ಫೋಟೋಸ್

ಮಂಗಳೂರಿನ ಹೃದಯ ಭಾಗದಲ್ಲಿ ಮಂಗಳವಾರ ಬೆಳಗ್ಗೆ ಕಾಡುಕೋಣ ಕಾಣಿಸಿದೆ.

ಮಂಗಳೂರಿನ ಹೃದಯ ಭಾಗದಲ್ಲಿ ಮಂಗಳವಾರ ಬೆಳಗ್ಗೆ ಕಾಡುಕೋಣ ಕಾಣಿಸಿದೆ.

27

ಕುಂಟಿಕಾನದ ಮುಖ್ಯರಸ್ತೆಯಲ್ಲಿ ಮಂಗಳವಾರ ನಸುಕಿನ ೪ ಗಂಟೆ ಸುಮಾರಿಗೆ ಒಂದು ಕಾಡುಕೋಣ ಕಾಣಿಸಿತ್ತು. ವಾಹನಗಳ ಹಾರ್ನ್‌ಗೆ ಬೆದರಿ ಅಲ್ಲಿಂದ ಓಟಕಿತ್ತಿತು.

ಕುಂಟಿಕಾನದ ಮುಖ್ಯರಸ್ತೆಯಲ್ಲಿ ಮಂಗಳವಾರ ನಸುಕಿನ ೪ ಗಂಟೆ ಸುಮಾರಿಗೆ ಒಂದು ಕಾಡುಕೋಣ ಕಾಣಿಸಿತ್ತು. ವಾಹನಗಳ ಹಾರ್ನ್‌ಗೆ ಬೆದರಿ ಅಲ್ಲಿಂದ ಓಟಕಿತ್ತಿತು.

37

ಬಳಿಕ 4.15ರ ವೇಳೆಗೆ ಬಿಜೈ ಕೆಎಸ್‌ಆರ್‌ಟಿಸಿ ಬಸ್ಟೇಂಡ್‌ನ ಎರಡನೇ ಫ್ಲ್ಯಾಟ್ ಫಾರಂನಲ್ಲಿ ಕಾಡುಕೋಣ ಕಂಡುಬಂದಿತ್ತು. ಬಳಿಕ ಅಲ್ಲಿಂದ ಕಾಡುಕೋಣವನ್ನು ಓಡಿಸಿದರು.

ಬಳಿಕ 4.15ರ ವೇಳೆಗೆ ಬಿಜೈ ಕೆಎಸ್‌ಆರ್‌ಟಿಸಿ ಬಸ್ಟೇಂಡ್‌ನ ಎರಡನೇ ಫ್ಲ್ಯಾಟ್ ಫಾರಂನಲ್ಲಿ ಕಾಡುಕೋಣ ಕಂಡುಬಂದಿತ್ತು. ಬಳಿಕ ಅಲ್ಲಿಂದ ಕಾಡುಕೋಣವನ್ನು ಓಡಿಸಿದರು.

47

ಬಿಜೈನಿಂದ ಹೊರಟ ಕಾಡುಕೋಣ, ಹ್ಯಾಾಟ್‌ಹಿಲ್, ಲಾಲ್‌ಬಾಗ್, ಬಳ್ಳಾಾಲ್‌ಬಾಗ್‌ಗೆ ಬಂದು ಬಳಿಕ ಅಳಕೆ ಕಡೆಗೆ ಸಂಚರಿಸಿತ್ತು. 

ಬಿಜೈನಿಂದ ಹೊರಟ ಕಾಡುಕೋಣ, ಹ್ಯಾಾಟ್‌ಹಿಲ್, ಲಾಲ್‌ಬಾಗ್, ಬಳ್ಳಾಾಲ್‌ಬಾಗ್‌ಗೆ ಬಂದು ಬಳಿಕ ಅಳಕೆ ಕಡೆಗೆ ಸಂಚರಿಸಿತ್ತು. 

57

ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಸಮೇತ ಧಾವಿಸಿ ಅರಿವಳಿಕೆ ನೀಡಿ ಸಾಹಸದಿಂದ ಕಾಡುಕೋಣವನ್ನು ಸೆರೆಹಿಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಚಾರ್ಮಾಡಿಯ ಅರಣ್ಯ ಪ್ರದೇಶಕ್ಕೆ ಬಿಡುವ ಪ್ರಯತ್ನ ಮಾಡಿದ್ದು, ಚಾರ್ಮಾಡಿಯಲ್ಲಿ ವಾಹನದಿಂದ ಇಳಿಸುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ಸಮೇತ ಧಾವಿಸಿ ಅರಿವಳಿಕೆ ನೀಡಿ ಸಾಹಸದಿಂದ ಕಾಡುಕೋಣವನ್ನು ಸೆರೆಹಿಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಅದನ್ನು ಚಾರ್ಮಾಡಿಯ ಅರಣ್ಯ ಪ್ರದೇಶಕ್ಕೆ ಬಿಡುವ ಪ್ರಯತ್ನ ಮಾಡಿದ್ದು, ಚಾರ್ಮಾಡಿಯಲ್ಲಿ ವಾಹನದಿಂದ ಇಳಿಸುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

67

ಅರಿವಳಿಗೆ ಮದ್ದಿನ ಪ್ರಮಾಣ ಹೆಚ್ಚಾಾದಾಗಿದ್ದರೆ ಆ ಕಾರಣದಿಂದಲೂ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಅರಿವಳಿಗೆ ಮದ್ದಿನ ಪ್ರಮಾಣ ಹೆಚ್ಚಾಾದಾಗಿದ್ದರೆ ಆ ಕಾರಣದಿಂದಲೂ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

77

ಎಂಆರ್‌ಪಿಎಲ್ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭೀತಿ ಹುಟ್ಟಿಸಿದ ಚಿರತೆಯು ಹಂದಿಗೆ ಇಟ್ಟ ಉರುಳಿಗೆ ಬಿದ್ದಿದೆ.

ಎಂಆರ್‌ಪಿಎಲ್ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಜನರಲ್ಲಿ ಭೀತಿ ಹುಟ್ಟಿಸಿದ ಚಿರತೆಯು ಹಂದಿಗೆ ಇಟ್ಟ ಉರುಳಿಗೆ ಬಿದ್ದಿದೆ.

click me!

Recommended Stories