Published : Apr 20, 2020, 04:12 PM ISTUpdated : Apr 20, 2020, 04:44 PM IST
ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶದಲ್ಲೇ ಎಂಥ ವಿಪತ್ತೂ ಸಂಭವಿಸಿದರೂ ತಮ್ಮ ಜೀವದ ಹಂಗು ತೊರೆದು ಸೇವೆಗೆ ಮುಂದಾಗುತ್ತದೆ. ಇದೀಗ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹತ್ತು ಹಲವು ಸಂಘಟನೆಗಳು ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿವೆ.
ಕೊರೋನಾ ವಿರುದ್ಧ ಹೋರಾಟ: ರಾಷ್ಟ್ರೋತ್ಥಾನದಿಂದ ಬೆಂಗಳೂರಿನ ವಾಜರಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ರಕ್ತದಾನ ಮಾಡಿದರು.
ಕೊರೋನಾ ವಿರುದ್ಧ ಹೋರಾಟ: ರಾಷ್ಟ್ರೋತ್ಥಾನದಿಂದ ಬೆಂಗಳೂರಿನ ವಾಜರಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ರಕ್ತದಾನ ಮಾಡಿದರು.
212
ವಾಜರಹಳ್ಳಿಯ ಸುತ್ತಮುತ್ತ ಸ್ವಯಂ ಸೇವಕರು ರಕ್ತದಾನ ಮಾಡುವ ಮೂಲಕ ಕೊರೋನಾ ವಿರುದ್ಧದ ಹೋರಾಟಕ್ಕೆ ತಮ್ಮ ಕಾಣಿಕೆ ನೀಡಿದರು.
ವಾಜರಹಳ್ಳಿಯ ಸುತ್ತಮುತ್ತ ಸ್ವಯಂ ಸೇವಕರು ರಕ್ತದಾನ ಮಾಡುವ ಮೂಲಕ ಕೊರೋನಾ ವಿರುದ್ಧದ ಹೋರಾಟಕ್ಕೆ ತಮ್ಮ ಕಾಣಿಕೆ ನೀಡಿದರು.
312
ಕೊರೋನಾ ವೈರಸ್ನಿಂದ ಎಲ್ಲೆಡೆ ಜೀವರಕ್ಷಕ ರಕ್ತದ ತೀವ್ರ ಕೊರತೆ ಸೃಷ್ಟಿಯಾಗಿದೆ.
ಕೊರೋನಾ ವೈರಸ್ನಿಂದ ಎಲ್ಲೆಡೆ ಜೀವರಕ್ಷಕ ರಕ್ತದ ತೀವ್ರ ಕೊರತೆ ಸೃಷ್ಟಿಯಾಗಿದೆ.
412
ಆಗಾಗ ನಡೆಯುವ ರಕ್ತದಾನ ಶಿಬಿರಗಳೂ ನಡೆಯುತ್ತಿಲ್ಲ.
ಆಗಾಗ ನಡೆಯುವ ರಕ್ತದಾನ ಶಿಬಿರಗಳೂ ನಡೆಯುತ್ತಿಲ್ಲ.
512
ಸ್ವಯಂ ಪ್ರೇರಿತ ದಾನಿಗಳು ರಕ್ತದಾನ ಕೇಂದ್ರಕ್ಕೆ ತಲುಪುವುದು ಈ ಸಂದರ್ಭದಲ್ಲಿ ಸುಲಭವಲ್ಲ. ಹಾಗಾಗಿ ಎಲ್ಲೆಡೆ ರಕ್ತದ ಶೇಖರಣೆಯೇ ಇಲ್ಲವಾಗಿದೆ.
ಸ್ವಯಂ ಪ್ರೇರಿತ ದಾನಿಗಳು ರಕ್ತದಾನ ಕೇಂದ್ರಕ್ಕೆ ತಲುಪುವುದು ಈ ಸಂದರ್ಭದಲ್ಲಿ ಸುಲಭವಲ್ಲ. ಹಾಗಾಗಿ ಎಲ್ಲೆಡೆ ರಕ್ತದ ಶೇಖರಣೆಯೇ ಇಲ್ಲವಾಗಿದೆ.
612
ತಲಸೈಮಿಯಾ, ಪ್ರಸವ, ಅಪಘಾತದಂಥ ಪ್ರಕರಣಗಳು ಸೇರಿ ರಕ್ತ ಸಂಬಂಧಿ ರೋಗಿಗಳಿಗೆ ಅಗತ್ಯ ರಕ್ತ ಸಿಗದೇ ಪರದಾಡುವಂತಾಗಿದೆ.
ತಲಸೈಮಿಯಾ, ಪ್ರಸವ, ಅಪಘಾತದಂಥ ಪ್ರಕರಣಗಳು ಸೇರಿ ರಕ್ತ ಸಂಬಂಧಿ ರೋಗಿಗಳಿಗೆ ಅಗತ್ಯ ರಕ್ತ ಸಿಗದೇ ಪರದಾಡುವಂತಾಗಿದೆ.
712
ಈ ಎಲ್ಲ ಸಂಕಟವನ್ನು ಮನಗೊಂಡು ವಾಜರಹಳ್ಳಿ ಸುತ್ತ ಮುತ್ತಲಿನವರು ರಕ್ತ ದಾನ ಮಾಡಿದರು.
ಈ ಎಲ್ಲ ಸಂಕಟವನ್ನು ಮನಗೊಂಡು ವಾಜರಹಳ್ಳಿ ಸುತ್ತ ಮುತ್ತಲಿನವರು ರಕ್ತ ದಾನ ಮಾಡಿದರು.
812
ಅಗತ್ಯ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಲ್ಲದೇ, ಸೂಕ್ತ ವೈದ್ಯಕೀಯ ಪರೀಕ್ಷೆಯೊಂದಿಗೆ ರಕ್ತ ಪಡೆಯಲಾಯಿತು.
ಅಗತ್ಯ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದಲ್ಲದೇ, ಸೂಕ್ತ ವೈದ್ಯಕೀಯ ಪರೀಕ್ಷೆಯೊಂದಿಗೆ ರಕ್ತ ಪಡೆಯಲಾಯಿತು.
912
ಈ ಶಿಬಿರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಈ ಶಿಬಿರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
1012
ವಾಜರಹಳ್ಳಿ ಸುತ್ತಮುತ್ತಲಿನ ಗೃಹ ಕ್ಷೇಮಾಭಿವೃದ್ಧಿ ಸಂಘನಟೆಗಳು ಈ ಶಿಬಿರಕ್ಕೆ ಕೈ ಜೋಡಿಸಿದ್ದರು.
ವಾಜರಹಳ್ಳಿ ಸುತ್ತಮುತ್ತಲಿನ ಗೃಹ ಕ್ಷೇಮಾಭಿವೃದ್ಧಿ ಸಂಘನಟೆಗಳು ಈ ಶಿಬಿರಕ್ಕೆ ಕೈ ಜೋಡಿಸಿದ್ದರು.
1112
RSS ಮಾಡುತ್ತಿರುವ ಸೇವೆ ಸಂಕ್ಷಿಪ್ತ ವರದಿ ಇದು.
RSS ಮಾಡುತ್ತಿರುವ ಸೇವೆ ಸಂಕ್ಷಿಪ್ತ ವರದಿ ಇದು.
1212
ನಮ್ಮ ನಡೆ ನವಭಾರತದೆಡೆ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಮಿಷನ್ ದಿಶಾ ಸಹ ಈ ಕಾರ್ಯಕ್ರಮದಲ್ಲಿ ಕೈ ಜೋಡಿಸಿತ್ತು.
ನಮ್ಮ ನಡೆ ನವಭಾರತದೆಡೆ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಮಿಷನ್ ದಿಶಾ ಸಹ ಈ ಕಾರ್ಯಕ್ರಮದಲ್ಲಿ ಕೈ ಜೋಡಿಸಿತ್ತು.