ಬ್ರಹ್ಮಕಲಶೋತ್ಸವಕ್ಕೆ ದೂರದಿಂದ ಬಂದ ಶಿಲ್ಪಾ, ತರಕಾರಿ ಕತ್ತರಿಸಿದ ಕಟೀಲ್

First Published Jan 30, 2020, 7:48 PM IST

ಕಟೀಲು(ಜ. 30) ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಸಂಪನ್ನಗೊಳ್ಳುತ್ತಿದೆ. ನಟಿ ಶಿಲ್ಪಾ ಶೆಟ್ಟಿ ದೇವಾಲಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ನಟಿ ಶಿಲ್ಪಾಶೆಟ್ಟಿ ಅವರನ್ನು ಗೌರವಿಸಿದ ಪಲೀಮಾರು ವಿದ್ಯಾಧೀಶ ಶ್ರೀಗಳು ಮತ್ತು  ಪೇಜಾವರ ವಿಶ್ವಪ್ರಿಯ ಶ್ರೀಗಳು.
undefined
ಬ್ಯುಸಿ ಶೆಡ್ಯೂಲ್ ನಡುವೆಯೂ ಹುಟ್ಟೂರಿನ ಕಾರ್ಯಕ್ರಮಕ್ಕೆ ಬಂದಿದ್ದ ಶಿಲ್ಪಾ ಶೆಟ್ಟಿ .
undefined
ಶಿಲ್ಪಾ ಶೆಟ್ಟಿ ಅವರಿಗೆ ನೆನಪಿನ ಕಾಣಿಕೆ
undefined
ಕಾರ್ಯಕ್ರಮದಲ್ಲಿ ಸ್ವಯಂ ಸೇವರಾಗಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
undefined
ಸ್ವಯಂಸೇವಕರಾಗಿ ಅನ್ನಛತ್ರದಲ್ಲಿ ತರಕಾರಿ ಕತ್ತರಿಸಿದ ಕಟೀಲ್.
undefined
click me!