ವಿಜಯಪುರ ಬಡಾವಣೆಯಲ್ಲಿನ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಐದರಿಂದ ಆರು ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ಹೆಣ್ಣು ಮಕ್ಕಳ ಹಿಂದೆ ಹೋಗೋದು, ಕಲ್ಲು ಹೊಡೆಯೋದು ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ವೇಳೆ ಇಬ್ಬರನ್ನು ಹಿಡಿದ ಹಿಂದೂ ಸಂಘಟನೆಯವರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.