ಜೊತೆಗೆ ಗ್ರಾಮಸ್ಥರಿಗೆ ಎಚ್ಚರಿಕೆ ಸಂದೇಶ ನೀಡಿರುವ ಅರಣ್ಯ ಇಲಾಖೆ, ಕಾಡಾನೆಗಳು ಇನ್ನೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಸಾಧ್ಯತೆ ಇರುವುದರಿಂದ ರಾತ್ರಿ ಸಮಯದಲ್ಲಿ ಅನಾವಶ್ಯಕವಾಗಿ ಹೊರಗೆ ತಿರುಗಾಡಬಾರದು ಎಂದು ಸೂಚಿಸಿದೆ.ಸ್ಥಳೀಯರು ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ಕಾಡಾನೆಗಳನ್ನು ಕಾಡಿನತ್ತ ಹಿಮ್ಮೆಟ್ಟಿಸುವಂತೆ ಹಾಗೂ ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವರದಿ : ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್