ಸೈಕಲ್ ಏರಿ ಬಂದ ಲೇಡಿ ಸಿಂಗಂ: ವ್ಯಾಪಾರಿಗಳಿಗೆ ಖಡಕ್ ವಾರ್ನಿಂಗ್

Published : May 07, 2020, 06:36 PM IST

ಚಿತ್ರದುರ್ಗಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು ಈ ಹಿಂದೆ ತಮ್ಮ ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿ ಸ್ವತಃ ಎಸ್‍ಪಿಯವರೇ ಕೀಟನಾಶಕ ಸಿಂಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಮತ್ತೊಂದು ಸಮಾಜಮುಖಿ ಕೆಲಸ ಮಾಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

PREV
16
ಸೈಕಲ್ ಏರಿ ಬಂದ ಲೇಡಿ ಸಿಂಗಂ: ವ್ಯಾಪಾರಿಗಳಿಗೆ ಖಡಕ್ ವಾರ್ನಿಂಗ್

ಚಿತ್ರದುರ್ಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ರೌಂಡ್ಸ್.

ಚಿತ್ರದುರ್ಗದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ರೌಂಡ್ಸ್.

26

ಕೆಲವೆಡೆ ದಿಢೀರನೇ ಭೇಟಿ ನೀಡಿ ಶಾಕ್ ನೀಡಿದ ಎಸ್ಪಿ ರಾಧಿಕಾ.

ಕೆಲವೆಡೆ ದಿಢೀರನೇ ಭೇಟಿ ನೀಡಿ ಶಾಕ್ ನೀಡಿದ ಎಸ್ಪಿ ರಾಧಿಕಾ.

36

ವ್ಯಾಪಾರಿಗಳಿಗೆ ಸಾಮಾಜಿಕ ಅಂತರ ಕಾಪಾಡುವಂತೆ ವಾರ್ನಿಂಗ್.

ವ್ಯಾಪಾರಿಗಳಿಗೆ ಸಾಮಾಜಿಕ ಅಂತರ ಕಾಪಾಡುವಂತೆ ವಾರ್ನಿಂಗ್.

46

ಜನಸಾಮಾನ್ಯರಿಗೆ ಲಾಕ್ ಡೌನ್ ನಿಯಮ ಸಡಿಲಿಕೆ ಬಗ್ಗೆ ಪಾಠ.

ಜನಸಾಮಾನ್ಯರಿಗೆ ಲಾಕ್ ಡೌನ್ ನಿಯಮ ಸಡಿಲಿಕೆ ಬಗ್ಗೆ ಪಾಠ.

56

ಸಾಮಾಜಿಕ ಅಂತರ, ಮಾಸ್ಕ್‌ ಧರಿಸುವುದು ಕಡ್ಡಾಯ ಎಂದು ಕ್ಲಾಸ್.

ಸಾಮಾಜಿಕ ಅಂತರ, ಮಾಸ್ಕ್‌ ಧರಿಸುವುದು ಕಡ್ಡಾಯ ಎಂದು ಕ್ಲಾಸ್.

66

ಚಿತ್ರದುರ್ಗಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು ಈ ಹಿಂದೆ ತಮ್ಮ ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿ ಸ್ವತಃ ಎಸ್‍ಪಿಯವರೇ ಕೀಟನಾಶಕ ಸಿಂಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ  ಸೈಕಲ್ ಜಾಥಾ ಮೂಲಕ ಕೊರೋನಾ ನಿರ್ಮೂಲನೆ ಜಾಗೃತಿ ಕಾರ್ಯಕ್ರಮ

ಚಿತ್ರದುರ್ಗಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು ಈ ಹಿಂದೆ ತಮ್ಮ ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿ ಸ್ವತಃ ಎಸ್‍ಪಿಯವರೇ ಕೀಟನಾಶಕ ಸಿಂಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ  ಸೈಕಲ್ ಜಾಥಾ ಮೂಲಕ ಕೊರೋನಾ ನಿರ್ಮೂಲನೆ ಜಾಗೃತಿ ಕಾರ್ಯಕ್ರಮ

click me!

Recommended Stories