ಲಾಕ್‌ಡೌನ್‌ ಎಫೆಕ್ಟ್: ಸಂಕಷ್ಟದಲ್ಲಿರುವವರಿಗೆ ಸಿಎಂ ಸ್ಪಂದನೆ, ವಿಶೇಷ ಪ್ಯಾಕೇಜ್‌ ಘೋಷಣೆ

First Published May 6, 2020, 2:10 PM IST

ಬೆಂಗಳೂರು(ಮೇ.06): ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಲಾಕ್‌ಡೌನ್‌ ಘೋಷಣೆಯಾಗಿದೆ. ಹೀಗಾಗಿ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಆಯ್ದ ಕ್ಷೇತ್ರಕ್ಕೆ ಸಹಾಯಧನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 1610 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಪ್ಯಾಕೇಜ್‌ನಲ್ಲಿ ಆಟೋ ರಿಕ್ಷಾ, ಕ್ಷೌರಿಕರಿಗೆ, ಹೂವು, ತರಕಾರಿ ಹಣ್ಣು ಬೆಳೆಗಾರರಿಗೆ ವಿಶೇಷ ನೆರವು ನೀಡಿದ್ದಾರೆ.  

ಅತಿಸಣ್ಣ, ಮಧ್ಯಮ ಕೈಗಾರಿಕೆಗಳ ಫಿಕ್ಸೆಡ್‌ ಜಾರ್ಜ್‌ ಜೂನ್‌ 22 ರವರೆಗೆ ಮನ್ನಾ
undefined
60 ಸಾವಿರ ಮಡಿವಾಳರಿಗೆ 5 ಸಾವಿರ ರೂ. ಪರಿಹಾರ
undefined
ಹೂವು ಬೆಳೆದು ನಷ್ಟಕ್ಕೀಡಾದ ರೈತರಿಗೆ ಗರಿಷ್ಠ ಒಂದು ಹೆಕ್ಟರ್‌ಗೆ 25 ಸಾವಿರ ರೂ.ಪರಿಹಾರ
undefined
ರಾಜ್ಯದ 7.75 ಲಕ್ಷ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ.ಪರಿಹಾರ
undefined
ಮುಂಗಡ ವಿದ್ಯುತ್‌ ಬಿಲ್‌ ಪಾವತಿಸುವ ಗ್ರಾಹಕರಿಗೆ ಶೇ.1 ರಷ್ಟು ರಿಯಾಯ್ತಿ
undefined
ಸಂಕಷ್ಟದಲ್ಲಿರುವ ನೇಕಾರರಿಗೆ 1 ಲಕ್ಷ ರೂ. ಸಾಲ ಮರು ಪಾವತಿ, 54 ಸಾವಿರ ಕೈಮಗ್ಗ ನೇಕಾರರ ಖಾತೆ ಪ್ರತಿ ವರ್ಷ 2 ಸಾವಿರ ರೂ.ಜಮಾ
undefined
ರಾಜ್ಯದ 15.8 ಲಕ್ಷ ಕಟ್ಟದ ಕಾರ್ಮಿಕರ ಸಹಾಯಧನ ಐದು ಸಾವಿರಕ್ಕೆ ಏರಿಕೆ
undefined
ರಾಜ್ಯದ 2.30 ಲಕ್ಷ ಕ್ಷೌರಿಕರಿಗೆ ಐದು ಸಾವಿರ ರೂ. ಪರಿಹಾರ
undefined
click me!