ಇದೇ ಸಂದರ್ಭದಲ್ಲಿ ಸ್ಥಳೀಯ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಸಮಾಜ ಕಲ್ಯಾಣ ಬಿ.ಶ್ರೀರಾಮುಲು, ಸಂಸದರಾದ ತೇಜಸ್ವಿ ಸೂರ್ಯ, ಭಗವಂತ ಕೂಬಾ, ಮುಖಂಡರಾದ ಅರುಣ್ ಸೋಮಣ್ಣ, ವಿಶ್ವನಾಥಗೌಡ, ಉಮೇಶ್ ಶೆಟ್ಟಿಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸ್ಥಳೀಯ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಸಮಾಜ ಕಲ್ಯಾಣ ಬಿ.ಶ್ರೀರಾಮುಲು, ಸಂಸದರಾದ ತೇಜಸ್ವಿ ಸೂರ್ಯ, ಭಗವಂತ ಕೂಬಾ, ಮುಖಂಡರಾದ ಅರುಣ್ ಸೋಮಣ್ಣ, ವಿಶ್ವನಾಥಗೌಡ, ಉಮೇಶ್ ಶೆಟ್ಟಿಮತ್ತಿತರರು ಉಪಸ್ಥಿತರಿದ್ದರು.