ಇದೇ ಸಂದರ್ಭದಲ್ಲಿ ಕೃಷಿಯಲ್ಲಿ ಪ್ರಗತಿ ಸಾಧಿಸಿ ಹೆಚ್ಚು ಇಳುವರಿ ಪಡೆದ ರೈತರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕೆಪಿಕ್ ಸಂಸ್ಥೆಯ ಅಧ್ಯಕ್ಷ ಎಸ್.ಐ.ಚಿಕ್ಕನಗೌಡರ್, ಜಿಪಂ ಅಧ್ಯಕ್ಷ ನಿರ್ಮಲಾ ಮಾನೆಗೊಪಾಳೆ, ಎಂಎಲ್ಸಿ ಡಾ.ಚಂದ್ರಶೇಖರ ಪಾಟೀಲ್, ಬಿಜೆಪಿ ಮುಖಂಡರಾದ ಸುಭಾಷ ಕಲ್ಲೂರ, ಸೂರ್ಯಕಾಂತ ನಾಗಮಾರಪಳ್ಳಿ, ತಾಪಂ ಅಧ್ಯಕ್ಷ ರಮೇಶ ಡಾಕುಳಗಿ, ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ್ ಪಾಟೀಲ್, ಉಪಾಧ್ಯಕ್ಷ ಸುಗಂಧ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮರಾವ ಸೇಡೊಳ, ಸದಸ್ಯ ಸುಶೀಲಾಬಾಯಿ ತುಂಬಾ, ಶ್ರಿಮಂತ ಪಾಟೀಲ್, ಚಿಟಗುಪ್ಪ ಅಧ್ಯಕ್ಷ ಮಾಥÜರ್ಂಡ, ಕೃಷಿಕ್ ಸಮಾಜ ಅಧ್ಯಕ್ಷ ವಿಶ್ವನಾಥ ಪಾಟೀಲ್, ಗ್ರಾಪಂ ಅಧ್ಯಕ್ಷ ಚೈತ್ರಾಂಜಲಿ, ಪುರಸಭೆ ಅಧ್ಯಕ್ಷ ಕಸ್ತೂರಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕೃಷಿಯಲ್ಲಿ ಪ್ರಗತಿ ಸಾಧಿಸಿ ಹೆಚ್ಚು ಇಳುವರಿ ಪಡೆದ ರೈತರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕೆಪಿಕ್ ಸಂಸ್ಥೆಯ ಅಧ್ಯಕ್ಷ ಎಸ್.ಐ.ಚಿಕ್ಕನಗೌಡರ್, ಜಿಪಂ ಅಧ್ಯಕ್ಷ ನಿರ್ಮಲಾ ಮಾನೆಗೊಪಾಳೆ, ಎಂಎಲ್ಸಿ ಡಾ.ಚಂದ್ರಶೇಖರ ಪಾಟೀಲ್, ಬಿಜೆಪಿ ಮುಖಂಡರಾದ ಸುಭಾಷ ಕಲ್ಲೂರ, ಸೂರ್ಯಕಾಂತ ನಾಗಮಾರಪಳ್ಳಿ, ತಾಪಂ ಅಧ್ಯಕ್ಷ ರಮೇಶ ಡಾಕುಳಗಿ, ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ್ ಪಾಟೀಲ್, ಉಪಾಧ್ಯಕ್ಷ ಸುಗಂಧ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮರಾವ ಸೇಡೊಳ, ಸದಸ್ಯ ಸುಶೀಲಾಬಾಯಿ ತುಂಬಾ, ಶ್ರಿಮಂತ ಪಾಟೀಲ್, ಚಿಟಗುಪ್ಪ ಅಧ್ಯಕ್ಷ ಮಾಥÜರ್ಂಡ, ಕೃಷಿಕ್ ಸಮಾಜ ಅಧ್ಯಕ್ಷ ವಿಶ್ವನಾಥ ಪಾಟೀಲ್, ಗ್ರಾಪಂ ಅಧ್ಯಕ್ಷ ಚೈತ್ರಾಂಜಲಿ, ಪುರಸಭೆ ಅಧ್ಯಕ್ಷ ಕಸ್ತೂರಿ ಉಪಸ್ಥಿತರಿದ್ದರು.