ಉಪ ತಹಸೀಲ್ದಾರ್ ಮಲ್ಲಿಕಾರ್ಜುನ ರೆಡ್ಡಿ, ಸಿಡಿಪಿಒ ಬಿ.ಎಸ್. ಹೊಸ್ಮನಿ, ನಗರ ಸಭೆ ಕಂದಾಯ ಅಧಿಕಾರಿ ಸುನೀಲ ವೀರಶೆಟ್ಟಿ, ಎಇಇ ಪುರುಷೋತ್ತಮ, ಎಇ ಶಾಂತರೆಡ್ಡಿ, ತಾಪಂ.ಮಾಜಿ ಸದಸ್ಯ ನಿಂಗಣ್ಣ ಹುಳಗೋಳ, ನಗರ ಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ನಾಗರಾಜ ಮೇಲಗಿರಿ, ಅಣ್ಣಪ್ಪ ದಸ್ತಾಪುರ, ಭೀಮಯ್ಯ ಗುತ್ತೇದಾರ, ರವಿ ರಾಠೋಡ, ದತ್ತಾ ಫಂಡ, ವಿರೇಶ ಬಂದಳ್ಳಿ ಇದ್ದರು.