ಎರಡನೇ ಹಂತದ ಲಾಕ್‌ಡೌನ್‌: KPCC ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ

Suvarna News   | Asianet News
Published : Apr 15, 2020, 01:05 PM IST

ಬೆಂಗಳೂರು(ಏ.15): ಇಂದಿನಿಂದ(ಏ.15) ರಿಂದ ಮೇ.3 ರ ವರೆಗೆ ಎರಡನೇ ಹಂತದ ಲಾಕ್‌ಡೌನ್‌ ಘೋಷಣೆಯಾಗಿದೆ. ಹೀಗಾಗಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದಾರೆ. ರೈತರ ಬೆಳೆ ನಷ್ಟ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ಕೈ ನಾಯಕರು ನಿರ್ಧರಿಸಿದ್ದಾರೆ. ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ,  ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಭಾಗವಹಿಸಿದ್ದರು.

PREV
15
ಎರಡನೇ ಹಂತದ ಲಾಕ್‌ಡೌನ್‌: KPCC ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ
ದೇಶಾದ್ಯಂತ ಎರಡನೇ ಹಂತ ಲಾಕ್‌ಡೌನ್‌ ಜಾರಿ
ದೇಶಾದ್ಯಂತ ಎರಡನೇ ಹಂತ ಲಾಕ್‌ಡೌನ್‌ ಜಾರಿ
25
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆ
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆ
35
ರೈತರ ಬೆಳೆ ನಷ್ಟ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ಕಾರ್ಯಪಡೆ ನಿರ್ಧಾರ
ರೈತರ ಬೆಳೆ ನಷ್ಟ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ಕಾರ್ಯಪಡೆ ನಿರ್ಧಾರ
45
ಬಡವರಿಗೆ ಆಹಾರ ಪೂರೈಕೆಗೆ ಕೈ ಕಾರ್ಯಕರ್ತರು ಮುಂದಾಗುವಂತೆ ಸೂಚನೆ ನೀಡಲು ಸಭೆಯಲ್ಲಿ ನಿರ್ಧಾರ
ಬಡವರಿಗೆ ಆಹಾರ ಪೂರೈಕೆಗೆ ಕೈ ಕಾರ್ಯಕರ್ತರು ಮುಂದಾಗುವಂತೆ ಸೂಚನೆ ನೀಡಲು ಸಭೆಯಲ್ಲಿ ನಿರ್ಧಾರ
55
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಭಾಗಿ
ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಭಾಗಿ
click me!

Recommended Stories