ನೆರೆಹೊರೆಯವರ ಒತ್ತಾಯದಿಂದ ಅವರು ಪ್ರತ್ಯೇಕವಾಗಿ ಉಳಿದರು. ಅವರಿಗೆ ಮನೆಯಿಂದ ಊಟ, ಉಪಹಾರ ತಲುಪಿಸಲು ಆತಂಕ ಪಡಬೇಕಾದ ಸ್ಥಿತಿ ಉದ್ಭವವಾಗಿತ್ತು. ಇಂಥ ಸಂಕಷ್ಟದ ಸ್ಥಿತಿ ಬಹುತೇಕ ಕೋವಿಡ್ ಸೋಂಕಿತರೆಲ್ಲ ಅನುಭವಿಸುತ್ತಾರೆ ಎಂಬುದನ್ನು ಅರಿತು, ಈ ಸೇವೆ ಮಾಡುತ್ತಿದ್ದೇವೆ. ಇದನ್ನು ಮಾದರಿಯಾಗಿಟ್ಟುಕೊಂಡು ಕೆಲವು ಸ್ನೇಹಿತರು ಕೂಡಾ ಸೋಂಕಿತರಿಗೆ ಊಟ, ಉಪಹಾರ ನೀಡುವುದಕ್ಕೆ ನಿರ್ಧರಿಸಿದ್ದಾರೆ’ ಎಂದು ಮುರುಳಿಕೃಷ್ಣ ಹೇಳಿದರು.
ನೆರೆಹೊರೆಯವರ ಒತ್ತಾಯದಿಂದ ಅವರು ಪ್ರತ್ಯೇಕವಾಗಿ ಉಳಿದರು. ಅವರಿಗೆ ಮನೆಯಿಂದ ಊಟ, ಉಪಹಾರ ತಲುಪಿಸಲು ಆತಂಕ ಪಡಬೇಕಾದ ಸ್ಥಿತಿ ಉದ್ಭವವಾಗಿತ್ತು. ಇಂಥ ಸಂಕಷ್ಟದ ಸ್ಥಿತಿ ಬಹುತೇಕ ಕೋವಿಡ್ ಸೋಂಕಿತರೆಲ್ಲ ಅನುಭವಿಸುತ್ತಾರೆ ಎಂಬುದನ್ನು ಅರಿತು, ಈ ಸೇವೆ ಮಾಡುತ್ತಿದ್ದೇವೆ. ಇದನ್ನು ಮಾದರಿಯಾಗಿಟ್ಟುಕೊಂಡು ಕೆಲವು ಸ್ನೇಹಿತರು ಕೂಡಾ ಸೋಂಕಿತರಿಗೆ ಊಟ, ಉಪಹಾರ ನೀಡುವುದಕ್ಕೆ ನಿರ್ಧರಿಸಿದ್ದಾರೆ’ ಎಂದು ಮುರುಳಿಕೃಷ್ಣ ಹೇಳಿದರು.