ಅಯೋಧ್ಯೆಯಲ್ಲಿ ಶಿಲಾನ್ಯಾಸ, ಉಡುಪಿ ಕೃಷ್ಣಮಠದಲ್ಲಿ ಶ್ರೀರಾಮನ ಜನನ !

First Published Aug 5, 2020, 7:31 PM IST

ಉಡುಪಿ (ಆ.05)   ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡುವ ಸಮಯದಲ್ಲಿಯೇ ಉಡುಪಿ   ಶ್ರೀಕೃಷ್ಣ ಮಠದ ಗೋಶಾಲೆಯಲ್ಲಿ ದೇಸಿ ದನ ಕಪಿಲೆಯು  ಬಿಳಿನಾಮಧಾರಿ ಗಂಡು ಕರುವಿಗೆ ಜನ್ಮ ನೀಡಿದೆ.

ಪರ್ಯಾಯ ಶ್ರೀಈಶಪ್ರಿಯ ತೀರ್ಥ ಶ್ರೀಪಾದರ ಅಚ್ಚುಮೆಚ್ಚಿನ ಮಣ್ಣಿನ ಬಣ್ಣವನ್ನೇ ಈ ಕರು ಹೊಂದಿದೆ.
undefined
ಶ್ರೀಗಳು ಈ ಕರುವಿಗೆ ಶ್ರೀರಾಮ ಎಂದು ನಾಮಕರಣ ಮಾಡಿದ್ದಾರೆ.
undefined
ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.
undefined
ಶತಮಾನಗಳ ಕನಸು ನನಸಾಗಿದ್ದು ದೇಶದಲ್ಲಿ ಜನರು ಸಹ ಸಂಭ್ರಮಿಸುತ್ತಿದ್ದಾರೆ.
undefined
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನ ನಂತರ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿತ್ತು.
undefined
click me!