ಈ ಸಂದರ್ಭದಲ್ಲಿ ಆರೋಪಿ ಸಿರಾಜ್ ಪರಾರಿಯಾಗಿದ್ದಾರೆ. ಈ ಬಗ್ಗೆ ಸಿರಾಜ್ ವಿರುದ್ದ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಕಡಬ ಎಸ್.ಐ.ರುಕ್ಮ ನಾಯ್ಕ್, ಸಿಬ್ಬಂದಿಗಳಾದ ಭವಿತ್ ರೈ, ಶ್ರೀ ಶೈಲ, ಮಹೇಶ್, ಸೋಮಯ್ಯ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಆರೋಪಿ ಸಿರಾಜ್ ಪರಾರಿಯಾಗಿದ್ದಾರೆ. ಈ ಬಗ್ಗೆ ಸಿರಾಜ್ ವಿರುದ್ದ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಕಡಬ ಎಸ್.ಐ.ರುಕ್ಮ ನಾಯ್ಕ್, ಸಿಬ್ಬಂದಿಗಳಾದ ಭವಿತ್ ರೈ, ಶ್ರೀ ಶೈಲ, ಮಹೇಶ್, ಸೋಮಯ್ಯ ಭಾಗವಹಿಸಿದ್ದರು.