ಲಾಕ್ ಡೌನ್‌ನಿಂದ ರಕ್ತ ಅಭಾವ, ಫಸ್ಟ್ ಸಚಿವರಿಂದಲೇ ಶುರುವಾಯ್ತು ರಕ್ತದಾನ

First Published Apr 8, 2020, 2:49 PM IST

ಕೊರೋನಾ ವೈರಸ್ ಲಾಕ್‌ಡೌನ್‌ನಿಂದಾಗಿ ರಕ್ತ ನಿಧಿಗಳ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಕರ್ನಾಟಕ ರೆಡ್ ಕ್ರಾಸ್ ರಕ್ತ ನಿಧಿಯಲ್ಲಿ ರಕ್ತದ ತೀವ್ರ ಅಭಾವ ಎದುರಾಗಿದೆ.  ಈ ಸುದ್ದಿ ಕೇಳಿದ್ದೇ ತಡ ರಾಜ್ಯದ ಸಚಿವರೊಬ್ಬರು ಖುದ್ದು ತಾವೇ ರಕ್ತ ನೀಡುವ ಮೂಲಕ ರಕ್ತದಾನ ಮಾಡುವವರಿಗೆ ಪ್ರರಣೆ ನೀಡಿದ್ದಾರೆ.

ಕೊರೋನಾ ವೈರಸ್ ಲಾಕ್‌ಡೌನ್‌ನಿಂದಾಗಿ ರಕ್ತ ನಿಧಿಗಳ ಮೇಲೂ ಗಂಭೀರ ಪರಿಣಾಮ ಬೀರಿದೆ
undefined
ರಕ್ತದ ಅಭಾವದಿಂದ ಚಿಕ್ಕಮಗಳೂರು ಯೂತ್ ಕ್ಲಬ್ ವತಿಯಿಂದ ಇಂದು ರಂಗಣ್ಣನವರ ಛತ್ರದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
undefined
ಈ ರಕ್ತದಾನ ಶಿಬಿರಕ್ಕೆ ಸಚಿವ ಸಿಟಿ ರವಿ ಅವರು ಚಾಲನೆ ನೀಡಿದರು,
undefined
ಸಿಟಿ ರವಿ ಅವರೇ ಖುದ್ದು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ಕೊಟ್ಟಿರುವುದು ವಿಶೇಷ
undefined
ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲ್ತನಿಖೆಯಲ್ಲಿ ನಾನು ಹಾಗೂ ನಗರದ ಯುವಕರು ರಕ್ತ ದಾನ ಮಾಡಿದರು.
undefined
ಕರ್ನಾಟಕ ರೆಡ್ ಕ್ರಾಸ್ ರಕ್ತ ನಿಧಿಯಲ್ಲಿ ರಕ್ತದ ತೀವ್ರ ಅಭಾವ ಎದುರಾಗಿದ್ದು,ಈ ಶಿಬಿರ ಸಹಾಯಕವಾಗಲಿದೆ.
undefined
ಲಾಕ್ ಡೌನ್ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ಮುಂದೆ ಬರುವವರಿಗೆ ಪಾಸ್ ವಿತರಿಸಲಾಗುವುದು.
undefined
20 ಮಂದಿಗಿಂತ ಹೆಚ್ಚು ಜನ ರಕ್ತದಾನ ಶಿಬಿರ ಆಯೋಜಿಸಲು ಇಚ್ಚಿಸಿದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಎಸ್. ನಾಗಣ್ಣ ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ 080-2226843599028598599980537678
undefined
click me!