ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಸೇರಿ ಕೊರೋನಾ ವಾರಿಯರ್ಸ್ಗಳಿಗೆ ಆಹಾರ ಕಿಟ್ ಹಾಗೂ ಕೊರೋನಾ ಕಿಟ್ ವಿತರಿಸಿ, ಅಭಿನಂದಿಸಲಾಯಿತು. ಪ್ರತಿಭಾವಂತ, ಅಂಗವಿಕಲ ವಿದ್ಯಾರ್ಥಿಗಳನ್ನು ಇದೇ ವೇಳೆ ಅಭಿನಂದಿಸಲಾಯಿತು. ಪೌರ ಕಾರ್ಮಿಕರ ಪಾದಪೂಜೆ ಮಾಡಲಾಯಿತು. ಮಾಜಿ ಶಾಸಕ ಎಸ್.ಮುನಿರಾಜು ಇನ್ನಿತರರಿದ್ದರು.
ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಸೇರಿ ಕೊರೋನಾ ವಾರಿಯರ್ಸ್ಗಳಿಗೆ ಆಹಾರ ಕಿಟ್ ಹಾಗೂ ಕೊರೋನಾ ಕಿಟ್ ವಿತರಿಸಿ, ಅಭಿನಂದಿಸಲಾಯಿತು. ಪ್ರತಿಭಾವಂತ, ಅಂಗವಿಕಲ ವಿದ್ಯಾರ್ಥಿಗಳನ್ನು ಇದೇ ವೇಳೆ ಅಭಿನಂದಿಸಲಾಯಿತು. ಪೌರ ಕಾರ್ಮಿಕರ ಪಾದಪೂಜೆ ಮಾಡಲಾಯಿತು. ಮಾಜಿ ಶಾಸಕ ಎಸ್.ಮುನಿರಾಜು ಇನ್ನಿತರರಿದ್ದರು.