ಧಾರ್ಮಿಕತೆ, ಸಾಂಸ್ಕೃತಿಕತೆಯೊಂದಿಗೆ ಆರ್ಥಿಕ ಪ್ರಗತಿಗೆ ಅನೇಕ ಯೋಜನೆಗಳನ್ನು ಇಲ್ಲಿ ತಂದಿರುವುದು ಅದ್ವಿತೀಯ. ಹೆಗ್ಗಡೆಯವರ ಸರಳತೆ, ಆದರ್ಶ ಜೀವನ ಎಲ್ಲರಿಗೂ ಪ್ರೇರಣೆ ನೀಡುವಂತಾಗಿದೆ. ಅವರು ತಿಳಿಸಿದ ಮಾರ್ಗದಲ್ಲಿ ಎಲ್ಲರೂ ಮುನ್ನಡೆಯುವಂತಾಗಬೇಕು. ಮಾನವ ಸೇವೆಗಾಗಿ ಅವರಿಗೆ ಪದ್ಮವಿಭೂಷಣ ಸಂದಿರುವುದನ್ನು ನೆನಪಿಸಿದ ಅವರು, ಧರ್ಮಾಧಿಕಾರತ್ವದ ಸುವರ್ಣ ಕಾಲ ಇದಾಗಿದೆ ಎಂದು ವಿಶ್ಲೇಷಿಸಿದ ರಾಜ್ಯಪಾಲರು