ಇತ್ತೀಚಿನ ದಿನಗಳಲ್ಲಿ ಕೂಲಿಯಾಳುಗಳ ಸಮಸ್ಯೆ, ಉಪ್ಪು ನೀರಿನ ಹಾವಳಿಯಿಂದಾಗಿ ಕೃಷಿಕರು ತಮ್ಮ ಕೃಷಿಭೂಮಿಯನ್ನು ಬೇಸಾಯ ಮಾಡದೆ ಹಾಗೆಯೇ ಹಡಿಲು ಬಿಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಕೃಷಿಕ ಹಡಿಲು ಬೀಳುವ ಸ್ಥಿತಿಯಲ್ಲಿದ್ದ ಎಕರೆಗಟ್ಟಲೆ ಕೃಷಿಭೂಮಿಯನ್ನು ಗೇಣಿ ಪಡೆದು, ಕೃಷಿ ಕಾರ್ಯ ನಡೆಸಿ ಎಲ್ಲರೂ ಮಾದರಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕೂಲಿಯಾಳುಗಳ ಸಮಸ್ಯೆ, ಉಪ್ಪು ನೀರಿನ ಹಾವಳಿಯಿಂದಾಗಿ ಕೃಷಿಕರು ತಮ್ಮ ಕೃಷಿಭೂಮಿಯನ್ನು ಬೇಸಾಯ ಮಾಡದೆ ಹಾಗೆಯೇ ಹಡಿಲು ಬಿಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಕೃಷಿಕ ಹಡಿಲು ಬೀಳುವ ಸ್ಥಿತಿಯಲ್ಲಿದ್ದ ಎಕರೆಗಟ್ಟಲೆ ಕೃಷಿಭೂಮಿಯನ್ನು ಗೇಣಿ ಪಡೆದು, ಕೃಷಿ ಕಾರ್ಯ ನಡೆಸಿ ಎಲ್ಲರೂ ಮಾದರಿಯಾಗಿದ್ದಾರೆ.