ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿ. ಈ ವಿಷಮ ಪರಿಸ್ಥಿತಿಯಲ್ಲಿ, ಸತ್ತವರಿಗೆ ತಿಥಿ ಕಾರ್ಯವೂ ನಡೆಯಬೇಕು, ಅದರ ಜೊತೆಗೆ ಲಾಕ್ಡೌನ್ ನಿಯಮವೂ ಪಾಲನೆಯಾಗಬೇಕು. ಇಂತಹ ಧರ್ಮ ಸಂಕಟದಲ್ಲಿ ವಿದೇಶದಲ್ಲಿ ಸಿಲುಕಿದ ಉಡುಪಿ ಕುಟುಂಬವೊಂದು ಪುರೋಹಿತರ ಜೊತೆ ನೇರ ಸಂಪರ್ಕದಲ್ಲಿದ್ದು, ಅವರ ಸಲಹೆಯಂತೆ ಆನ್ ಲೈನ್ ವೀಡಿಯೋ ಮೂಲಕ ಈ ಬಾರಿ ಶ್ರಾದ್ಧ ಕಾರ್ಯವನ್ನು ನೇರವೇರಿಸಿದೆ.
ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿ. ಈ ವಿಷಮ ಪರಿಸ್ಥಿತಿಯಲ್ಲಿ, ಸತ್ತವರಿಗೆ ತಿಥಿ ಕಾರ್ಯವೂ ನಡೆಯಬೇಕು, ಅದರ ಜೊತೆಗೆ ಲಾಕ್ಡೌನ್ ನಿಯಮವೂ ಪಾಲನೆಯಾಗಬೇಕು. ಇಂತಹ ಧರ್ಮ ಸಂಕಟದಲ್ಲಿ ವಿದೇಶದಲ್ಲಿ ಸಿಲುಕಿದ ಉಡುಪಿ ಕುಟುಂಬವೊಂದು ಪುರೋಹಿತರ ಜೊತೆ ನೇರ ಸಂಪರ್ಕದಲ್ಲಿದ್ದು, ಅವರ ಸಲಹೆಯಂತೆ ಆನ್ ಲೈನ್ ವೀಡಿಯೋ ಮೂಲಕ ಈ ಬಾರಿ ಶ್ರಾದ್ಧ ಕಾರ್ಯವನ್ನು ನೇರವೇರಿಸಿದೆ.