'ಆರ್ಎಸ್ಎಸ್ನಿಂದ ಕುರುಬ ಸಮಾಜದ ಒಗ್ಗಟ್ಟು ಒಡೆಯುವ ಕುತಂತ್ರ'
First Published Jan 13, 2021, 9:20 AM ISTರಾಯಚೂರು(ಜ.13): ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಮೀಸಲಾತಿ ಸೌಲಭ್ಯ ಕಲ್ಪಿಸುವುದಕ್ಕೆ ನನ್ನ ವಿರೋಧವಿಲ್ಲ. ಆದರೆ ಕುರುಬ ಸಮಾಜದ ಒಗ್ಗಟ್ಟನ್ನು ಒಡೆಯುವ ಕುತಂತ್ರ ಹೂಡಿರುವ ಆರ್ಎಸ್ಎಸ್, ಹೋರಾಟದ ಹಿಂದೆ ರಾಜಕೀಯ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.