ಗೀತಾಜಯಂತಿ ಉತ್ಸವದಲ್ಲಿ ಪರ್ಯಾಯ ಶ್ರೀಗಳು ಅನುಗ್ರಹ ಸಂದೇಶ

Published : Dec 25, 2020, 09:26 PM IST

ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು  ಪರ್ಯಾಯ ಅದಮಾರು ಕಿರಿಯ ಶ್ರೀ ಶ್ರೀ ಈಶಪ್ರಿಯ ತೀರ್ಥರು  ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರ್ಯಾಯ ಶ್ರೀಗಳು ಅನುಗ್ರಹ ಸಂದೇಶ ನೀಡಿದರು.

PREV
15
ಗೀತಾಜಯಂತಿ ಉತ್ಸವದಲ್ಲಿ  ಪರ್ಯಾಯ ಶ್ರೀಗಳು ಅನುಗ್ರಹ ಸಂದೇಶ

ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು  ಪರ್ಯಾಯ ಅದಮಾರು ಕಿರಿಯ ಶ್ರೀ ಶ್ರೀ ಈಶಪ್ರಿಯ ತೀರ್ಥರು  ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರ್ಯಾಯ ಶ್ರೀಗಳು ಅನುಗ್ರಹ ಸಂದೇಶ ನೀಡಿದರು.

ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು  ಪರ್ಯಾಯ ಅದಮಾರು ಕಿರಿಯ ಶ್ರೀ ಶ್ರೀ ಈಶಪ್ರಿಯ ತೀರ್ಥರು  ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರ್ಯಾಯ ಶ್ರೀಗಳು ಅನುಗ್ರಹ ಸಂದೇಶ ನೀಡಿದರು.

25

 ಅನುಗ್ರಹ ಸಂದೇಶ ನೀಡಿದ  ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ  ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು.  

 ಅನುಗ್ರಹ ಸಂದೇಶ ನೀಡಿದ  ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ  ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು.  

35

ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ.  .ಸಹಜವಾಗಿದ್ದು ಸತ್ಯವಾಗಿದ್ದು ಪ್ರಾಮಾಣಿಕ ಗ್ರಂಥವಾಗಿದೆ   ಕೃಷ್ಣ ಗೀತೆಯಲ್ಲಿ ಏನು ನುಡಿದ್ದಿದ್ದಾನೋ ಅದರಂತೆ ನಡೆದಿದ್ದಾನೆ. ಎಂದರು.  

ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ.  .ಸಹಜವಾಗಿದ್ದು ಸತ್ಯವಾಗಿದ್ದು ಪ್ರಾಮಾಣಿಕ ಗ್ರಂಥವಾಗಿದೆ   ಕೃಷ್ಣ ಗೀತೆಯಲ್ಲಿ ಏನು ನುಡಿದ್ದಿದ್ದಾನೋ ಅದರಂತೆ ನಡೆದಿದ್ದಾನೆ. ಎಂದರು.  

45

ಉಡುಪಿಯ ಗೀತಾಮಂದಿರದಲ್ಲಿ ಪರಮಪೂಜ್ಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದರು ಹಾಗೂ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀ ಪಾದರ ದಿವ್ಯ ಉಪಸ್ಥಿತಿಯಲ್ಲಿ ಗೀತಾಜಾಯಾಂತಿ ಉತ್ಸವ ನೇರವೇರಿತು

ಉಡುಪಿಯ ಗೀತಾಮಂದಿರದಲ್ಲಿ ಪರಮಪೂಜ್ಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದರು ಹಾಗೂ ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀ ಪಾದರ ದಿವ್ಯ ಉಪಸ್ಥಿತಿಯಲ್ಲಿ ಗೀತಾಜಾಯಾಂತಿ ಉತ್ಸವ ನೇರವೇರಿತು

55

ಡಾ ಶತಾವಧಾನಿ ಉಡುಪಿ ರಾಮನಾಥ ಆಚಾರ್ಯರು ಗೀತೋಪನ್ಯಾಸ ನೀಡಿದರು.  ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪರ್ಯಾಯ ಶ್ರೀಗಳು ಬಹುಮಾನ ನೀಡಿದರು.  ಶ್ರೀ ಗೋಪಾಲಚಾರ್ಯರು ಕಾರ್ಯಕ್ರಮವನ್ನು ನಿರೂಪಿಸಿದರು.

ಡಾ ಶತಾವಧಾನಿ ಉಡುಪಿ ರಾಮನಾಥ ಆಚಾರ್ಯರು ಗೀತೋಪನ್ಯಾಸ ನೀಡಿದರು.  ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪರ್ಯಾಯ ಶ್ರೀಗಳು ಬಹುಮಾನ ನೀಡಿದರು.  ಶ್ರೀ ಗೋಪಾಲಚಾರ್ಯರು ಕಾರ್ಯಕ್ರಮವನ್ನು ನಿರೂಪಿಸಿದರು.

click me!

Recommended Stories