ರಥಬೀದಿಯಲ್ಲಿನ ಲಕ್ಷ್ಮೇವೆಂಕಟರಮಣ ದೇವಾಲಯದ ಕಲ್ಯಾಣ ಮಂಟಪ, ಗಣಪತಿ ಮಠ, ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ನೌಕರರ ವಸತಿ ಗೃಹ, ಪಿಂಡ ಪ್ರಧಾನ ಕಟ್ಟಡ, ಪಾಕಶಾಲೆ, ಕೆ. ಜಗದೀಶ್ ಶೆಟ್ಟಿಕಟ್ಟಡ ಸೇರಿದಂತೆ ಪರಿಸರದ ಹಲವು ಕಟ್ಟಡಗಳು ಭಾಗಶಃ ಹಾನಿಗೀಡಾಗಿವೆ.
ರಥಬೀದಿಯಲ್ಲಿನ ಲಕ್ಷ್ಮೇವೆಂಕಟರಮಣ ದೇವಾಲಯದ ಕಲ್ಯಾಣ ಮಂಟಪ, ಗಣಪತಿ ಮಠ, ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ನೌಕರರ ವಸತಿ ಗೃಹ, ಪಿಂಡ ಪ್ರಧಾನ ಕಟ್ಟಡ, ಪಾಕಶಾಲೆ, ಕೆ. ಜಗದೀಶ್ ಶೆಟ್ಟಿಕಟ್ಟಡ ಸೇರಿದಂತೆ ಪರಿಸರದ ಹಲವು ಕಟ್ಟಡಗಳು ಭಾಗಶಃ ಹಾನಿಗೀಡಾಗಿವೆ.