ಮಲೆನಾಡು ಕರಾವಳಿಯಲ್ಲಿ ಭಾರೀ ಮಳೆ : ಜಿಲ್ಲಾಧಿಕಾರಿಗಳ ಜತೆ ಸಚಿವೆ ಶೋಭಾ ಸಭೆ

Suvarna News   | Asianet News
Published : Jul 16, 2021, 12:35 PM ISTUpdated : Jul 16, 2021, 02:31 PM IST

ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಸಂಭವವಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ.

PREV
15
ಮಲೆನಾಡು ಕರಾವಳಿಯಲ್ಲಿ ಭಾರೀ ಮಳೆ : ಜಿಲ್ಲಾಧಿಕಾರಿಗಳ ಜತೆ ಸಚಿವೆ ಶೋಭಾ ಸಭೆ

ಇಂದು ಬೆಳಿಗ್ಗೆ 9 ಗಂಟೆಗೆ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. 

ಇಂದು ಬೆಳಿಗ್ಗೆ 9 ಗಂಟೆಗೆ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ. 

25

ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದ ಕೇಂದ್ರ ಸಚಿವೆ

ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದ ಕೇಂದ್ರ ಸಚಿವೆ

35

ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಸೂಚಿಸಿದ್ದು, ಜನರ ಕಷ್ಟ ನಷ್ಟಗಳಿಗೆ ಧಾವಿಸುವ ಸಂದರ್ಭ ಒದಗಿಬಂದರೆ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಸೂಚಿಸಿರುತ್ತಾರೆ. 

ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಸೂಚಿಸಿದ್ದು, ಜನರ ಕಷ್ಟ ನಷ್ಟಗಳಿಗೆ ಧಾವಿಸುವ ಸಂದರ್ಭ ಒದಗಿಬಂದರೆ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಸೂಚಿಸಿರುತ್ತಾರೆ. 

45

ದೆಹಲಿಯಿಂದಲೇ ತಮ್ಮ ಸಂಸದೀಯ ಕ್ಷೇತ್ರದ ಜನರ ಮತ್ತು ರೈತರ ಕಾಳಜಿಯ ಬಗ್ಗೆ ಕಳಕಳಿ ವ್ಯಕ್ತಪಡಿಸಿದ ಕೇಂದ್ರ ಸಚಿವೆ. 

ದೆಹಲಿಯಿಂದಲೇ ತಮ್ಮ ಸಂಸದೀಯ ಕ್ಷೇತ್ರದ ಜನರ ಮತ್ತು ರೈತರ ಕಾಳಜಿಯ ಬಗ್ಗೆ ಕಳಕಳಿ ವ್ಯಕ್ತಪಡಿಸಿದ ಕೇಂದ್ರ ಸಚಿವೆ. 

55

ಮಂಗಳೂರು - ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ

ಮಂಗಳೂರು - ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ

click me!

Recommended Stories