ಹುಳಿಮಾವು ಕೆರೆ ಒಡೆದು ನದಿಯಂತಾದ ಬೆಂಗಳೂರಿನ ರಸ್ತೆಗಳು!

First Published Nov 25, 2019, 12:36 PM IST

ಬೆಂಗಳೂರಿನ ಹುಳಿಮಾವು ಕೆರೆ ಒಡೆದು ಅಪಾರ ಪ್ರಮಾಣದ ನೀರು ಮನೆ, ಅಂಗಡಿಗಳಿಗೆ ನುಗ್ಗಿ ಭಾರೀ ನಷ್ಟ ಉಂಟಾಗಿದೆ.

ಬೆಂಗಳೂರಿನ ಹುಳಿಮಾವು ಕೆರೆ ಒಡೆದು ಅಪಾರ ಪ್ರಮಾಣದ ನೀರು ಮನೆ, ಅಂಗಡಿಗಳಿಗೆ ನುಗ್ಗಿ ಭಾರೀ ನಷ್ಟ ಉಂಟಾಗಿದೆ.
undefined
ಅಪಾರ ಪ್ರಮಾಣ ನೀರು ರಸ್ತೆಗೆ ನುಗ್ಗಿದ್ದರಿಂದ ನೀರಿನಲ್ಲಿ ತೇಲುತ್ತಿರುವ ಕಾರು.
undefined
ಕೆರೆ ಒಡೆದಿದ್ದರಿಂದ ಮನೆಗಳಿಗೆ ನುಗ್ಗಿದ ಅಪಾರ ಪ್ರಮಾಣದ ನೀರು.
undefined
ನೀರಿನಲ್ಲಿ ಸಿಲುಕಿಕೊಂಡಿದ್ದ ಜನರ ರಕ್ಷಣೆಗೆ ಮುಂದಾದ ರಕ್ಷಣಾ ಪಡೆ.
undefined
ಅಂಗಡಿಗಳಿಗೆ ನುಗ್ಗಿದ ನೀರು, ಪರಾದಾಡುತ್ತಿರುವ ಜನರು.
undefined
ಸಂತ್ರಸ್ತರ ರಕ್ಷಣೆಗೆ ಧಾವಿಸುತ್ತಿರುವ ರಕ್ಷಣಾ ಸಿಬ್ಬಂದಿ.
undefined
ಕೆರೆ ಒಡೆದಿದ್ದರಿಂದ ನದಿಯಂತಾದ ಬೆಂಗಳೂರಿನ ರಸ್ತೆಗಳು.
undefined
ಸಂತ್ರಸ್ತರನ್ನ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುತ್ತಿರುವ ರಕ್ಷಣಾ ಸಿಬ್ಬಂದಿ.
undefined
ರಸ್ತೆ ಮೇಲೆ ಹರಿಯುತ್ತಿರುವ ಕೆರೆಯ ನೀರು.
undefined
click me!