ಬೆಳವಟಿಗೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ನಮ್ಮ ರೈತರಿಗೆ ಯಾವುದೇ ಬಗೆಯ ಗುರುತಿನ ಚೀಟಿ ಇಲ್ಲ. ಈ ನಿಟ್ಟಿನಲ್ಲಿ ರೈತರಿಗೆ ‘ಸ್ವಾಭಿಮಾನಿ ರೈತ’ ಎಂಬ ಗುರುತಿನ ಚೀಟಿ ವಿತರಿಸಲು ನಿರ್ಧರಿಸಲಾಗಿದೆ. ಇದರಲ್ಲಿ ರೈತನ ಫೋಟೋ, ಆಧಾರ ಸಂಖ್ಯೆ, ಊರು, ವಿಳಾಸ ದಾಖಲಾಗಿರುತ್ತದೆ. ಕ್ಯೂಆರ್ಕೋಡ್ಕೂಡ ಇರುತ್ತದೆ. ಈಗಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 1.5 ಲಕ್ಷ ರೈತರಿಗೆ ಈ ಕಾರ್ಡ್ವಿತರಿಸಲಾಗುತ್ತಿದ್ದು ಮುಂದೆ ರಾಜ್ಯದ 68 ಲಕ್ಷ ರೈತರಿಗೆ ವಿಸ್ತರಿಸಲಾಗುವುದು ಎಂದರು.
ಬೆಳವಟಿಗೆಯಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ನಮ್ಮ ರೈತರಿಗೆ ಯಾವುದೇ ಬಗೆಯ ಗುರುತಿನ ಚೀಟಿ ಇಲ್ಲ. ಈ ನಿಟ್ಟಿನಲ್ಲಿ ರೈತರಿಗೆ ‘ಸ್ವಾಭಿಮಾನಿ ರೈತ’ ಎಂಬ ಗುರುತಿನ ಚೀಟಿ ವಿತರಿಸಲು ನಿರ್ಧರಿಸಲಾಗಿದೆ. ಇದರಲ್ಲಿ ರೈತನ ಫೋಟೋ, ಆಧಾರ ಸಂಖ್ಯೆ, ಊರು, ವಿಳಾಸ ದಾಖಲಾಗಿರುತ್ತದೆ. ಕ್ಯೂಆರ್ಕೋಡ್ಕೂಡ ಇರುತ್ತದೆ. ಈಗಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ 1.5 ಲಕ್ಷ ರೈತರಿಗೆ ಈ ಕಾರ್ಡ್ವಿತರಿಸಲಾಗುತ್ತಿದ್ದು ಮುಂದೆ ರಾಜ್ಯದ 68 ಲಕ್ಷ ರೈತರಿಗೆ ವಿಸ್ತರಿಸಲಾಗುವುದು ಎಂದರು.